ದೋಷ ಪರಿಹಾರಕ್ಕಾಗಿ ಗೋಗ್ರಾಸ ಸಮರ್ಪಣೆ

ಗೋಶಾಲಾ

ಗೋಸ್ವರ್ಗ: ಧಾರವಾಡದ ಗೋಪ್ರೇಮಿಗಳಾದ ಶೀಲವಂತ ಮತ್ತು ಕುಟುಂಬದವರು ದೋಷ ಪರಿಹಾರಕ್ಕಾಗಿ ಗೋಸ್ವರ್ಗದಲ್ಲಿನ ಗೋವುಗಳಿಗೆ ವಿಶೇಷ ಗೋಗ್ರಾಸವನ್ನು ಸಮರ್ಪಿಸಿದರು.

ದೋಷ ಪರಿಹಾರಕ್ಕಾಗಿ ಪಂಡಿತರು ೧೦೦ಗೋವುಗಳಿಗೆ ಏಕಕಾಲದಲ್ಲಿ ಗ್ರಾಸ ಸಮರ್ಪಣೆಯ ಮಾರ್ಗವನ್ನು ಸೂಚಿಸಿದ್ದರಿಂದ ಹಲವು ಕಡೆ ವಿಚಾರಿಸಿ ಗೋಸ್ವರ್ಗದ ಮಾಹಿತಿ ಪಡೆದ ಶೀಲವಂತ ಅವರು ಕುಟುಂಬದವರೊಡನೆ ಗೋಸ್ವರ್ಗಕ್ಕೆ ಆಗಮಿಸಿದ್ದರು. ಕಡಲೆ, ಬೆಲ್ಲ, ಬಾಳೇಹಣ್ಣು, ಹಿಂಡಿ ಇವುಗಳ ವಿಶೇಷ ಗೋಗ್ರಾಸವನ್ನು ಗೋವುಗಳಿಗೆ ಸಮರ್ಪಿಸಿ, ಇಲ್ಲಿನ ವಾತಾವರಣ, ವ್ಯವಸ್ಥೆಗಳ ಕುರಿತು ಹರ್ಷ ವ್ಯಕ್ತಪಡಿಸಿದರು. ಪ್ರತಿ ವರ್ಷ ಗೋಸ್ವರ್ಗಕ್ಕೆ ತಮ್ಮ ಸೇವೆಯನ್ನು ಸಲ್ಲಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

Author Details


Srimukha

Leave a Reply

Your email address will not be published. Required fields are marked *