ಹೊಸಾಡಕ್ಕೆ ಪ್ರಮಾಣ ಪತ್ರ

ಗೋಶಾಲಾ

ಹೊಸಾಡ: ಕರ್ನಾಟಕ ಸರ್ಕಾರದಿಂದ ಹೊಸಾಡ ಅಮ್ರತಧಾರಾ ಗೋಶಾಲೆಗೆ ಪಶುಸಂಗೋಪನಾ ಸಚಿವರಾದ ಪ್ರಭು ಚಹ್ವಾಣ್ ಅವರಿಂದ ಗೋಶಾಲೆಯ ಪರವಾಗಿ ವಿನಾಯಕ ಎಸ್. ಭಟ್ ಅವರು ಪ್ರಮಾಣ ಪತ್ರ ವನ್ನು ಸ್ವೀಕರಿಸಿದರು.

Author Details


Srimukha

Leave a Reply

Your email address will not be published. Required fields are marked *