ಹೊಸಾಡ: ಕರ್ನಾಟಕ ಸರ್ಕಾರದಿಂದ ಹೊಸಾಡ ಅಮ್ರತಧಾರಾ ಗೋಶಾಲೆಗೆ ಪಶುಸಂಗೋಪನಾ ಸಚಿವರಾದ ಪ್ರಭು ಚಹ್ವಾಣ್ ಅವರಿಂದ ಗೋಶಾಲೆಯ ಪರವಾಗಿ ವಿನಾಯಕ ಎಸ್. ಭಟ್ ಅವರು ಪ್ರಮಾಣ ಪತ್ರ ವನ್ನು ಸ್ವೀಕರಿಸಿದರು.

ಧನದ ಬದಲಿಗೆ ದನವನ್ನು ಪ್ರೀತಿಸಿ. ಅದು ಯಾವತ್ತೂ ನಮ್ಮ ಕೈಬಿಡುವುದಿಲ್ಲ.
| ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು