ಮಾಲೂರು: ಕೊಲ್ಕತ್ತಾ ಇಮಾಮಿ ಸಮೂಹ ಶ್ರೀ ರಾಧೇಶ್ಯಾಮ್ ಗೊಯೆಂಕಾ ಅವರು ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಬೇಟಿ ನೀಡಿ, ಶ್ರೀ ಸಿದ್ಧಾಂಜನೇಯ ಸ್ವಾಮಿಯ ಪೂಜೆ ಹಾಗೂ ಗೋಪೂಜೆಯಲ್ಲಿ ಭಾಗವಹಿಸಿದರು. ಜೊತೆಯಲ್ಲಿ ಮಹಾಬೀರ್ ಸೋನಿಕಾ ಇದ್ದರು.

ಧನದ ಬದಲಿಗೆ ದನವನ್ನು ಪ್ರೀತಿಸಿ. ಅದು ಯಾವತ್ತೂ ನಮ್ಮ ಕೈಬಿಡುವುದಿಲ್ಲ.
| ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು