ಮೇವು ಸಂಸ್ಕರಣಾ ಘಟಕ ಲೋಕಾರ್ಪಣೆ
ಗೋವುಗಳನ್ನು ತಮ್ಮ ಮನೆಯ ಸದಸ್ಯರಂತೆ, ಗೋಪಾಲಕರನ್ನು ತಮ್ಮ ಮಕ್ಕಳಂತೆ ಕಾಣುವ ಅಪರೂಪದ ಅಪ್ಪಟ ಗೋಪ್ರೇಮಿ ಮತ್ತು ಭಾರತೀಯ ಗೋತಳಿಯ ಮಹಾಸಂರಕ್ಷಕರಾದ ಹೊಸಾಡ ಗೋಶಾಲೆಯ ಮಾನ್ಯ ಗೌರವಾಧ್ಯಕ್ಷರಾದ ಹುಬ್ಬಳ್ಳಿಯ ಭಾರತಿ ಗಂಗಾಧರ ಪಾಟೀಲ್ ಮತ್ತು ಕುಟುಂಬದವರ ಆರ್ಥಿಕ ನೆರವಿನೊಂದಿಗೆ ರೂಪಿತವಾದ ಬಾಲ ಮುಕುಂದ ಕೃಪಾ ಹೆಸರಿನ ನೂತನ ಮೇವು ಸಂಸ್ಕರಣಾ ಘಟಕವು ಕಾಮಧೇನುವಿನ ವಿಶೇಷ ಪೂಜೆಯೊಂದಿಗೆ ಗೋಪಾಲಕರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿತು. ವಯಸ್ಸಾದ ಮತ್ತು ಸಣ್ಣ ವಯಸ್ಸಿನ ಗೋವುಗಳಿಗೆ ಹಸಿರು ಹುಲ್ಲುಗಳ ಸತ್ವವನ್ನು ಸಂಪೂರ್ಣವಾಗಿ ಸೇವಿಸಲು ಸುಲಭವಾಗುವಂತೆ ಹಸಿರು ಹುಲ್ಲಿನ […]
Continue Reading