ಹೊಸಾಡುವಿನಲ್ಲಿ ಗೋ ಸಂಧ್ಯಾ
ಹೊಸಾಡು ಅಮೃತಧಾರಾ ಗೋಬ್ಯಾಂಕ್ ಆರವರಣದಲ್ಲಿ ಫೆ.೮ರಂದು ಸಂಜೆ ೫ಗಂಟೆಗೆ ಗೋಪ್ರೇಮಿಗಳ ವಾರ್ಷಿಕ ಗೋ ಸ್ನೇಹಕೂಟ ಹಾಗೂ ಬೆಳದಿಂಗಳೂಟ ಕಾರ್ಯಕ್ರಮ ಗೋಸಂಧ್ಯಾ ಗೋವಿನತ್ತ ನಮ್ಮ ಚಿತ್ತ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆ ಗೌರವಾಧ್ಯಕ್ಷೆ ಭಾರತಿ ಪಾಟೀಲ ವಹಿಸಲಿದ್ದು, ಕುಮಟಾ – ಹೊನ್ನಾವರ ಶಾಸಕ ದಿನಕರ ಕೆ. ಶೆಟ್ಟಿ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಭಟ್ಕಳ – ಹಿನ್ನಾವರ ಶಾಸಕ ಸುನೀಲ ನಾಯ್ಕ, ಯಲ್ಲಾಪುರ ಸಂಕಲ್ಪ ಅಧ್ಯಕ್ಷ ಪ್ರಮೋದ ಹೆಗಡೆ ಭಾಗವಹಿಸಲಿದ್ದಾರೆ. ಲಾಸಾ ಸೂಪರ್ ಜೆನಿರಿಕ್ಸ್ ನಿರ್ದೇಶಕ ಎಸ್. ಜಿ. […]
Continue Reading