ಎಸ್ಎಪಿ ಲ್ಯಾಬ್ನ ಸಿಎಸ್ ಆರ್ ಯೋಜನೆಯ ಮೂಲಕ ಪಶು ಆಹಾರ
ಮಾಲೂರು: ಬೆಂಗಳೂರು ಎಸ್ಎಪಿ ಲ್ಯಾಬ್ನ ತಂತ್ರಜ್ಞರು ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ ಶ್ರೀರಾಘವೇಂದ್ರ ಗೋಆಶ್ರಮಕ್ಕೆ 1.25 ಲಕ್ಷಕ್ಕೂ ಅಧಿಕ ಮೊತ್ತದ ಪಶು ಆಹಾರವನ್ನು ನೀಡಿದರು. ಕಾಮದುಘಾ ಟ್ರಸ್ಟ್ ಅಧ್ಯಕ್ಷ ಡಾ. ವೈ. ವಿ. ಕೃಷ್ಣಮೂರ್ತಿ ಮಾತನಾಡಿ ಭಾರತೀಯ ಗೋ ತಳಿಗಳನ್ನು ಉಳಿಸುವ ಕಾರ್ಯ ನಮ್ಮೆಲ್ಲರಿಂದ ನಡೆಯಬೇಕಾಗಿದೆ. ದೇಶೀಯ ತಳಿಯಲ್ಲಿ ಸಿಗುವ ಎ2 ಹಾಲಿನಲ್ಲಿ ಔಷಧೀಯ ಗುಣಗಳಿದ್ದು, ಸೇವನೆಯಿಂದ ಆರೋಗ್ಯಕ್ಕೆ ಉತ್ತಮ ಎಂದರು. ಸುಮಾರು 40ಕ್ಕೂ ಅಧಿಕ ತಂತ್ರಜ್ಞರು ಗೋಶಾಲೆಯ ಸ್ವಚ್ಛತೆ, ಆವರಣದ ಕಳೆ ಕೀಳುವ ಶ್ರಮ […]
Continue Reading