ಗೋಆಶ್ರಮಕ್ಕೆ ಹಸಿಹುಲ್ಲು

ಸುದ್ದಿ

ಮಾಲೂರು ತಾಲೂಕು ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಬೆಂಗಳೂರಿನ ವಾಸುಪೂಜ್ಯ ಸೇವಾ ಮಂಡಲ್ ನ ಸದಸ್ಯರು ಒಂದು ಲೋಡ್ ಹಸಿಹುಲ್ಲನ್ನು ಕಳುಹಿಸಿ ಕೊಟ್ಟರು. ದಾನಿಗಳ ಪರವಾಗಿ ಜಗದೀಶ್ ಅವರು ಗೋಆಶ್ರಮಕ್ಕೆ ನೀಡಿದರು. ಈ ಸಂದರ್ಭದಲ್ಲಿ ರಾಮಚಂದ್ರ ಅಜ್ಜಕಾನ, ಅನಂತ ಹೆಗಡೆ ಉಪಸ್ಥಿತರಿದ್ದರು.

Author Details


Srimukha

Leave a Reply

Your email address will not be published. Required fields are marked *