ಕಾಸರಗೋಡು ವಲಯದಲ್ಲಿ ಅಮೃತಪಥ-ಅರ್ಘ್ಯ ಕಾರ್ಯಕ್ರಮ

ಸುದ್ದಿ

ಮುಳ್ಳೇರಿಯಾ: ಕಾಸರಗೋಡು ವಲಯದಲ್ಲಿ ಅಮೃತಪಥ, ಅರ್ಘ್ಯ ಕಾರ್ಯಕ್ರಮಗಳು ಗುಡ್ಡೆ ಮಹಾಲಿಂಗೇಶ್ವರ ದೇಗುಲದ ಪರಿಸರದಲ್ಲಿ ದಿನಾಂಕ 02.12.2018ರಂದು ನಡೆದವು. ದೇವಾಲಯದ ಪರಿಸರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಪರಿಕ್ರಮಪಥವನ್ನು ಶುಚಿಗೊಳಿಸಲಾಯಿತು.

ವಲಯದ 15 ಮಂದಿ ಗುರುಭಕ್ತರು ಈ ಶ್ರಮದಾನದಲ್ಲಿ ಪಾಲ್ಗೊಂಡರು.

 

Author Details


Srimukha

Leave a Reply

Your email address will not be published. Required fields are marked *