ಶ್ರೀಸಂಸ್ಥಾನದವರ ಈ ಬಾರಿಯ ಬೆಂಗಳೂರಿನ ಶ್ರೀರಾಮಾಶ್ರಮದಲ್ಲಿನ ವಸತಿಯ ಸಂದರ್ಭದಲ್ಲಿ ಶ್ರೀಪೂಜೆಯ ಸಮಯ
ಶುಭೋದಯ ಬೆಂಗಳೂರು! ಬೆಂಗಳೂರಿಗರೇ, ಬೆಳಗ್ಗೆ-ಬೆಳಗ್ಗೆಯೇ ವಾಹನ ಶಬ್ದ ಕೇಳಿ ಕೇಳಿ ಸಾಕಾಗಿದೆಯೇ? ಕಛೇರಿಯ ಒತ್ತಡಗಳಿಂದ ಮನಸ್ಸು ಬೇಸತ್ತು ಹೋಗಿದೆಯೇ? ನೆಮ್ಮದಿ, ಸಮಾಧಾನ ಬೇಕು ಅನ್ನಿಸುತ್ತಿದೆಯೇ? ನಿಮಗೊಂದು ಶುಭ ಸುದ್ದಿ. ಪರಮಪೂಜ್ಯ ಶ್ರೀಸಂಸ್ಥಾನದವರ ಗಿರಿನಗರದ ಶ್ರೀರಾಮಾಶ್ರಮದಲ್ಲಿ ವಸತಿಯ ಸಂದರ್ಭದಲ್ಲಿ ಪ್ರತಿದಿನ ಬೆಳಗ್ಗೆ ೬ ಗಂಟೆಗೆ ಶ್ರೀಪೂಜೆಯನ್ನು ಕೈಗೊಳಲಿದ್ದಾರೆ. ನೀವು, ರಾಮದೇವಸ್ಥಾನದ ಆವರಣದಲ್ಲಿ, ಗೋವುಗಳ ‘ಅಂಬಾ’ ಆಲಾಪದ ಮಧ್ಯೆ ಕೂತಿದ್ದೀರಿ, ಕಣ್ಣಲ್ಲಿ ಗುರುಗಳನ್ನು ಹಾಗೂ ರಾಮದೇವರನ್ನು ತುಂಬಿಕೊಂಡಿದ್ದೀರಿ, ಕಿವಿಗಳಿಂದ ವೇದಮಂತ್ರ, ಘಂಟೆ, ಶಂಖ, ನಗಾರಿ ಶುಭವಾದ್ಯಗಳ ಘೋಷ ಕೇಳುತ್ತಿದ್ದೀರಿ, ಮನಸ್ಸಿನಲ್ಲಿ […]
Continue Reading