ಒಳ್ಳೆಯ ಸಮಾಜ ಸೇವಕನಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತದೆ – ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ
ದೇವರ ಮೇಲೆ ನಂಬಿಕೆ, ಗುರು ಭಕ್ತಿ, ಸಂಘಟನೆ ಮೇಲೆ ನಿಷ್ಠೆಯಿದ್ದಾಗ ಯಶಸ್ಸು ಜೊತೆಗಿರುತ್ತದೆ. ಒಳ್ಳೆಯ ಸಮಾಜ ಸೇವಕನಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅವರು ಭಾನುವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದಲ್ಲಿ ಮಂಗಳೂರು ಮಂಡಲ ಮಾರ್ಗದರ್ಶನ ಸಭೆಯಲ್ಲಿ ಆಶೀರ್ವಚನ ನೀಡಿದರು. ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಮಾತನಾಡಿ ಮನುಷ್ಯನ ಭಾವನೆಗಳಷ್ಟು ದೊಡ್ಡ ವಿಷಯ ಬೇರೊಂದು ಇಲ್ಲ. ಸಂಘಟನೆ […]
Continue Reading