ಶ್ರೀಗುರುಕೃಪೆಯ ಬೆಳಕಲ್ಲಿ ಜಾಗೃತವಾದ ಧರ್ಮಪಥ
ಜ್ಞಾನದ ದಾರಿಗೆ ಸ್ಥಾನ, ಧರ್ಮದ ಮಾರ್ಗಕ್ಕೆ ಸೂತ್ರದ ಅಗತ್ಯವಿದೆ. ಕಷ್ಟಗಳನ್ನು ಕೇಳುವ, ಉದ್ದಾರಕ್ಕೆ ದಾರಿ ತೋರಿಸುವ ಜತೆಗೆ ಹತ್ತು ಹಲವು ಶುಭಚಿಂತನೆಗಳನ್ನು ಇಟ್ಟುಕೊಂಡು ಮಠ ನಿರ್ಮಾಣವಾಗಿದೆ. ಗುರು ಪರಂಪರೆ ಹಾಗೂ ಶಿಷ್ಯರು ಸಂಗಮಗೊಳ್ಳುವ ಮಠಕ್ಕೆ ವಿಶೇಷ ಮಹತ್ವವಿದೆ. ಮಠದ ಸತ್ವ, ಪ್ರೇರಣೆ ನಮ್ಮ ಒಳಗೆ ಬರಬೇಕು ಎಂದು ಶ್ರೀರಾಮಚಂದ್ರಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಮಾಣಿ ಜನಭವನದಲ್ಲಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಸಪರಿವಾರ ಶ್ರೀರಾಮ ದೇವರ ಪ್ರತಿಷ್ಠಾ ವರ್ಧಂತಿ, ಮಂಗಳೂರು ಹೋಬಳಿಯ ವಾರ್ಷಿಕೋತ್ಸವದ […]
Continue Reading