ಭದ್ರಯ್ಯನಹಳ್ಳಿಯಲ್ಲಿ ಶ್ರೀ ಮಠದ ಗೋದಾನ ಯಜ್ಞ ಯೋಜನೆ
ಹನೂರು: ಕೌಡಳ್ಳಿ ಸಮೀಪದ ಭದ್ರಯ್ಯನಹಳ್ಳಿಯಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ “ದೇಶೀ ಆಕಳುಗಳ ಸಂರಕ್ಷಣೆಯ ಮಹಾಸಂಕಲ್ಪದ” ಅಂಗವಾಗಿ “ಶ್ರೀ ಮಠದ ಗೋದಾನ ಯಜ್ಞ”ದ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ ನಡೆಯಿತು. ಶ್ರೀ ಗುರುಗಳು ಈ ಹಿಂದೆ ತೀರ್ವ ಬರಗಾಲದಲ್ಲಿ ಈ ಭಾಗದ ಗೋರಕ್ಷಣೆಗೆ ಬೃಹತ್ ಆದ ಮೇವು ವಿತರಣೆ ಮತ್ತು ಅಭಯಾಶ್ರಯ ಯೋಜನೆಗಳ ಮೂಲಕ ನವಚೇತನ ತುಂಬಿದ್ದರು. ಅದರೊಂದಿಗೆ ಈಗ ಇಲ್ಲಿಯ ಗೋಪಾಲಕರ ಆರ್ಥಿಕ ಅಭಿವೃದ್ಧಿಗಾಗಿ ಶ್ರೀ ಮಠದ ಅಂಗಸಂಸ್ಥೆ ಗೋಫಲ […]
Continue Reading