ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ
ಗೋಕರ್ಣ: ಮಠದ ಕೊನೆಯ ಶಿಷ್ಯರ ಕೊನೆಯ ಆಂಗ್ಲಪದ ನಿವೃತ್ತಿಯಾಗುವವರೆಗೂ ಸ್ವಭಾಷಾ ಅಭಿಯಾನ ನಡೆಯಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 55ನೇ ದಿನವಾದ ಮಂಗಳವಾರ ಬೆಂಗಳೂರಿನ ಕೆ.ಟಿ.ಶ್ರೀರಾಮ್ ದಂಪತಿಗಳಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ಹೊಸಪೇಟೆಯ ಸುಬ್ರಾಯ ಹೆಗಡೆ ಮಹಾಸೇವೆ ನೆರವೇರಿಸಿದರು. ಇದು ಕೇವಲ ನಮ್ಮ ಸಮಾಜ ಅಥವಾ ಭಾಷೆಗೆ ಮಾತ್ರ ಸೀಮಿತವಲ್ಲ; ಎಲ್ಲ ಭಾರತೀಯ ಭಾಷೆಗಳಿಗೆ ಅನ್ವಯಿಸುವಂಥದ್ದು ಮತ್ತು ಸಮಾಜದ ಎಲ್ಲ ವರ್ಗದಲ್ಲೂ ಇದು […]
Continue Reading