ಸಮಾಜದ ಉನ್ನತಿಗೆ ಗುರುಪರಂಪರೆಯ ಆಶೀರ್ವಾದ ಅಗತ್ಯ – ರಾಘವೇಶ್ವರಶ್ರೀ
ಗೋಕರ್ಣ: ಗುರು ಪರಂಪರೆಯ ಆಶೀರ್ವಾದ ಸಮಾಜದ ಉನ್ನತಿಗೆ ಅಗತ್ಯ; ಶಂಕರಾಚಾರ್ಯರ ಆದಿಯಾಗಿ ಎಲ್ಲ ಗುರುಗಳ ಕೃಪೆಯಿಂದ ಸಮಾಜ ಪಾಪಮುಕ್ತವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹಾರೈಸಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 57ನೇ ದಿನವಾದ ಗುರುವಾರ ಮುಂಬೈನ ರಮಣ ಭಟ್ ದಂಪತಿಗಳಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ಗುರುಪರಂಪರೆಯ ಪ್ರೀತ್ಯರ್ಥವಾಗಿ ಎಂಟು ಗುರುವಾರಗಳಂದು ಲಕ್ಷ ತುಳಸಿ ಅರ್ಚನೆ ನಡೆದಿದೆ. ಸದುದ್ದೇಶಕ್ಕೆ ತುಳಸಿ ಕುಡಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ ಸೇರಿದಂತೆ ಸಂಘಟನೆಗಾಗಿ […]
Continue Reading