ಶ್ರೀರಾಮಾಶ್ರಮದ ಪುನರ್ವಸು ಭವನದಲ್ಲಿ ಶಾಸನತಂತ್ರ – ಸೇವಾಖಂಡ ಕಾರ್ಯಾಗಾರ
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ ಶ್ರೀರಾಮಾಶ್ರಮದ ಪುನರ್ವಸು ಭವನದಲ್ಲಿ ಭಾನುವಾರ ಸೇವಾಖಂಡದ ಕಾರ್ಯಾಗಾರ ನಡೆಯಿತು. ಗುರುಮಂದಿರ, ಶ್ರೀರಾಮ ದೇವರ ಸನ್ನಿಧಿ ಗಣಪತಿ ಮತ್ತು ಸುಬ್ರಹ್ಮಣ್ಯ ಸನ್ನಿಧಿ ಗುರುಪೀಠಗಳ ಮುಂಭಾಗದಲ್ಲಿ ಫಲ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಲಾಯಿತು. ದೀಪ ಪ್ರಜ್ವಲನ, ಫಲ ಸಮರ್ಪಣೆ, ಗುರುವಂದನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ವಿದ್ವಾನ್ ಶಿವರಾಮ ಅಗ್ನಿಹೋತ್ರಿ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ರೀತಿ, ಕಾರ್ಯಕರ್ತರ ನಡವಳಿಕೆ ಬಗ್ಗೆ ಮನೋಜ್ಞವಾಗಿ ತಿಳಿಸಿ ಕೊಟ್ಟರು. ಯೋಜನಾ ಖಂಡದ ಶ್ರೀಸಂಯೋಜಕರಾದ ವಿದ್ವಾನ್ ಜಗದೀಶ ಶರ್ಮಾ ಅರ್ಹತೆಯ ಅಷ್ಟ […]
Continue Reading