ವೇದಾಧ್ಯಯನ ಪರಂಪರೆ ಬೆಳೆಯಲಿ: ರಾಘವೇಶ್ವರ ಶ್ರೀ ಆಶಯ
ಗೋಕರ್ಣ: ವೇದಾಧ್ಯಯನ ಪರಂಪರೆ ಬೆಳೆಯಬೇಕು. ನಿಷ್ಕಾರಣವಾಗಿ, ಫಲಾಪೇಕ್ಷೆ ಇಲ್ಲದೇ ಅಧ್ಯಯನ ಮಾಡಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 58ನೇ ದಿನವಾದ ಶುಕ್ರವಾರ ಬೆಂಗಳೂರಿನ ಹರ್ಷಕೃಷ್ಣ ಭಟ್ಟ ದಂಪತಿಗಳಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ನಮ್ಮ ಶಿವಗುರುಕುಲದಲ್ಲೇ ಘನಪಾಠಿಗಳು ತಯಾರಾಗಬೇಕು. ಆಗ ಗುರುಕುಲ ಸ್ಥಾಪನೆಯ ಉದ್ದೇಶ ಸಾಕಾರವಾಗುತ್ತದೆ. ಸಮಾಜ ಇದರ ಮಹತ್ವ ಅರಿತು ಅಧ್ಯಯನಾರ್ಥವಾಗಿ ಮಕ್ಕಳನ್ನು ಕಳುಹಿಸಿಕೊಡಬೇಕು. ಮುಂದೊಂದು ದಿನ […]
Continue Reading