ನಂಬಿಕೆ ಜೀವನಕ್ಕೆ ಅಮೃತ ಇದ್ದಂತೆ: ರಾಘವೇಶ್ವರ ಶ್ರೀ
ಗೋಕರ್ಣ: ನಂಬಿಕೆ ಎಂಬ ಭಾವ ಜೀವನಕ್ಕೆ ಅಮೃತ ಇದ್ದಂತೆ. ದೇವರು ನಮ್ಮನ್ನು ಕಾಪಾಡುವ ಬದಲು ಅಚಲವಾದ ನಂಬಿಕೆ ಅಥವಾ ಭರವಸೆಯೇ ನಮ್ಮನ್ನು ಕೋಟೆಯಾಗಿ ನಮ್ಮನ್ನು ಕಾಯುತ್ತದೆ. ಆದ್ದರಿಂದ ಎಲ್ಲರೂ ದೇವರು, ಧರ್ಮ, ಗುರುವಿನಲ್ಲಿ, ಒಳಿತಿನಲ್ಲಿ ನಂಬಿಕೆ ಇಟ್ಟುಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳು ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಎಂಟನೇ ದಿನವಾದ ಬುಧವಾರ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಬಲವಾದ ನಂಬಿಕೆ ಇದ್ದರೆ ಅದು […]
Continue Reading