*ಶ್ರೀ ಗುರು ಪೀಠದ ಮೇಲಿನ ಅಚಲ ನಂಬಿಕೆಯು ಭವ್ಯ ಬದುಕಿನ ಸೋಪಾನ* ” : ಅಮ್ಮಂಕಲ್ಲು ರಾಮ ಭಟ್
ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ಮುಳ್ಳೇರಿಯ ಮಂಡಲಾಂತರ್ಗತ ಗುಂಪೆ ವಲಯದ ಸಭೆಯು ದಿನಾಂಕ ೩೦ – ೦೭ – ೨೦೨೧ ,ಶುಕ್ರವಾರ ಎಡಕ್ಕಾನ ಘಟಕದ ಅಧ್ಯಕ್ಷರಾದ ಸುಬ್ಬಾ ಭಟ್ಟರ ‘ ಸುಖನಿಧಿ ‘ ನಿವಾಸದಲ್ಲಿ ಜರಗಿತು. ಧ್ವಜಾರೋಹಣ , ಶಂಖನಾದ, ಗುರುವಂದನೆಗಳೊಂದಿಗೆ ಆರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷರಾದ ಅಮ್ಮಂಕಲ್ಲು ರಾಮ ಭಟ್ ವಹಿಸಿದರು. ವಲಯ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಮಾತನಾಡಿ ಪ್ರಸ್ತುತ ಬೆಂಗಳೂರಿನ […]
Continue Reading