ಶೈಕ್ಷಣಿಕವಾಗಿ ಗಮನಾರ್ಹ ಸಾಧನೆ ಪುರಸ್ಕಾರ
ಶೈಕ್ಷಣಿಕವಾಗಿ ಗಮನಾರ್ಹ ಸಾಧನೆ ಮಾಡಿದ ಮಂಗಳೂರು ಮಧ್ಯ ವಲಯದ ವಿದ್ಯಾರ್ಥಿಗಳನ್ನು ಗುರುತಿಸಿ, ಅ.25ರಂದು ನಂತೂರಿನ ಶ್ರೀ ಭಾರತೀ ಕಾಲೇಜಿನ ಸಭಾಂಗಣ ಶಂಕರಶ್ರೀಯಲ್ಲಿ ಪುರಸ್ಕರಿಸಲಾಯಿತು. ಶಮಂತ ಕೃಷ್ಣ, ಸಿಂಧೂರ ಬಿ ಭಟ್, ಶ್ರೀದೀಪ್, ಸೀತಾ ಖಂಡಿಗೆ, ನಚಿಕೇತ ಶರ್ಮ ಇವರಿಗೆ ಮಹಾಮಂಡಲದಿಂದ ಕೊಡಮಾಡಿದ ಅಭಿನಂದನಾ ಪತ್ರ ಪ್ರದಾನ ಮಾಡಲಾಯಿತು. ಮಂಗಳೂರು ಮಂಡಲದ ಅದ್ಯಕ್ಷ ಗಣೇಶ್ ಮೋಹನ್ ಕಾಶಿಮಠ, ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಹಳೆಮನೆ, ಮಂಗಳೂರು ಮಂಡಲ ವಿದ್ಯಾರ್ಥಿವಾಹಿನಿ ಪ್ರಧಾನ ಭಾಸ್ಕರ ಹೊಸಮನೆ, ವಲಯ ಅಧ್ಯಕ್ಷ ಬಾಲ ಸುಬ್ರಹ್ಮಣ್ಯ ಭಟ್ […]
Continue Reading