ಭತ್ತದ ಭಕ್ತಿ – ರಾಮ ನೈವೇದ್ಯ.
ಮಠದಲ್ಲಿ ಎಷ್ಟು ಬಗೆಯ ಸೇವೆಗಳಿದ್ದರೂ ಈ ಸೇವೆ ಅತಿವಿಶಿಷ್ಟವಾದುದು , ನೇರವಾಗಿ ಶ್ರೀರಾಮದೇವರಿಗೇ ಅದು ನೈವೇದ್ಯವಾಗಿ ಸಲ್ಲುವುದಲ್ಲವೇ ? – ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳು , ಶ್ರೀರಾಮಚಂದ್ರಾಪುರಮಠ ರಾಮನೈವೇದ್ಯ ಭತ್ತದ ಭಕ್ತಿಯಲ್ಲಿ ಮುಳ್ಳೇರಿಯ ಮಂಡಲ ಗದ್ದೆ ವ್ಯವಸಾಯವು ವಿರಳವಾಗುತ್ತಿರುವ ಈ ದಿನಗಳಲ್ಲಿ ಹಿರಿಯರು ಮತ್ತು ಅವರ ಮಾರ್ಗದರ್ಶನದಲ್ಲಿ ಮಕ್ಕಳು ರಾಮದೇವರ ನೈವೇದ್ಯಕ್ಕಾಗಿ ಭತ್ತದ ಕೃಷಿ ನಡೆಸಲು ನೇಜಿ ನೆಡುವ ಸುಂದರ ದೃಶ್ಯ ಕಂಡು ಬಂದದ್ದು ಕುಂಬಳೆ ಸೀಮೆ ಪ್ರದೇಶದಲ್ಲಿ. ಕೊರೋನಾ ಕಾರಣದಿಂದ ಎಲ್ಲೆಡೆ ಲಾಕ್ ಡೌನ್, ಪ್ರಯಾಣ, ಶಾಲೆ […]
Continue Reading