ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ – ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ
ಅಶೋಕೆ: ಜಗತ್ತನ್ನು ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕನ್ನು ಹುಡುಕುತ್ತಿದೆಯಾದರೂ, ಸಿಗುತ್ತಿಲ್ಲ. ಈ ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂಬ ಹಾರೈಕೆ ಎಲ್ಲರದ್ದಾಗಬೇಕಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಅವರು ಹೇಳಿದರು. ಅವರು ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ ೨೭ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮಾ. ಶಾರ್ವರಿ ಎಂದರೆ ಕತ್ತಲು, […]
Continue Reading