ಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ – ಶ್ರೀಸಂಸ್ಥಾನ
ವೇದ ಮತ್ತು ದೇವ ಎನ್ನುವುದು ನಾಣ್ಯದ ಎರಡು ಮುಖಗಳಾಗಿದೆ. ದೇವನು ರಾಮನಾಗಿ ಬಂದರೆ, ವೇದವು ರಾಮಾಯಣವಾಗಿ ಬಂದಿದೆ. ರಾಮಾಯಣವೂ ಒಂದು ಅವತಾರವಾಗಿದ್ದು, ಅದು ಮರೆಯಾಗ ಅವತಾರವಾಗಿದೆ. ವೇದಗಳೆಂಬುದು ಕಠಿಣವಾಗಿದ್ದು, ರಾಮಾಯಣದಲ್ಲಿ ಕಥೆ, ರಸ, ತತ್ವ ಸೇರಿ ಜೀವನಕ್ಕೆ ಬೇಕಾದ ಸಂದೇಶವಿದೆ. ಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯಪಟ್ಟಾಭಿಷೇಕ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ […]
Continue Reading