ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಉಪಾಕರ್ಮ ಕಾರ್ಯ ರಾಮಚಂದ್ರಾಪುರ ಮಂಡಲದ ವೈದಿಕಪ್ರಧಾನರಾದ ಶೇಷಗಿರಿ ಭಟ್ಟ, ಲಕ್ಷ್ಮೀನಾರಾಯಣ ಭಟ್ಟ ಮಾಗಲು, ರಾಘವೇಂದ್ರ ಪ್ರಸಾದ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.
ಧನದ ಬದಲಿಗೆ ದನವನ್ನು ಪ್ರೀತಿಸಿ. ಅದು ಯಾವತ್ತೂ ನಮ್ಮ ಕೈಬಿಡುವುದಿಲ್ಲ.
| ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು