ಗ್ರಾಮರಾಜ್ಯ ಟ್ರಸ್ಟ್ ಗೆ ಗಣ್ಯ ಮಾನ್ಯರ ಭೇಟಿ
ಶ್ರೀ ರಾಮಚಂದ್ರಾಪುರ ಮಠದ ಅಂಗ ಸಂಸ್ಥೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಸಂಕಲ್ಪದ ಯೋಜನೆ ಗ್ರಾಮರಾಜ್ಯ ಟ್ರಸ್ಟ್ (ರಿ). ಈ ಸಂಸ್ಥೆಗೆ ಸಾರ್ಥಕ ೧೫ ಸಂವತ್ಸರಗಳು ತುಂಬಿರುವ ಶುಭ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಮತ್ತು ತನ್ಮೂಲಕ ನೆಮ್ಮದಿ ಎನ್ನುವ ಕಲ್ಪನೆಯ ಅಡಿಯಲ್ಲಿ ವಿಷ ಮುಕ್ತ ಅಡುಗೆ ಮನೆಯ ಕಲ್ಪನೆ ಸಮಾಜಕ್ಕೆ ಸಾಧ್ಯವಾದಷ್ಟು ತಲುಪಿಸುವ ಯೋಚನೆ ನಮ್ಮದು. ಈ ನಿಟ್ಟಿನಲ್ಲಿ ಸಮಾಜದ ಕೆಲವು ಗಣ್ಯ ಮಾನ್ಯರನ್ನು ಆಹ್ವಾನಿಸಿ ಶ್ರೀಸಂಸ್ಥಾನದವರ ಪರಿಕಲ್ಪನೆ ಮತ್ತು ಸಮಾಜಕ್ಕೆ ಗಣ್ಯರ ಮೂಲಕ […]
Continue Reading