ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು
ಸಾಗರ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ. ಪೂಜೆಯಲ್ಲಿ ದೇವರಿಗೆ ಎಷ್ಟು ವಸ್ತು ಸಮರ್ಪಿಸುತ್ತಿದ್ದೇವೆ ಎನ್ನುವುದಕ್ಕಿಂತ ಭಕ್ತಿಯಲ್ಲಿ ಭಾವಿಸಿ ಪೂಜೆ ಮಾಡುತ್ತಿದ್ದೇವೆಯೇ? ಎನ್ನುವುದು ಅತೀ ಮುಖ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 10 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಯಾರ ಕುರಿತು ಪೂಜಿಸುತ್ತೇವೋ ಆ ಕುರುಣಾಮಯಿಯ ಕುರಿತು ನಮ್ಮ ಚಿತ್ತಭಿತ್ತಿಯಲ್ಲಿ ಭಾವನೆಯೇ […]
Continue Reading