ಸೇವೆಗೆ ಫಲ ಇದೆ ಅದು ಶಾಶ್ವತ ಧನ್ಯತೆ ನೀಡಲಿದೆ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು
ಸಾಗರ: ನಿಸ್ವಾರ್ಥವಾದ ಸೇವೆಗೆ ವಿಶೇಷ ಫಲವಿದೆ ಮತ್ತು ಅದು ಶಾಶ್ವತವಾದ ಧನ್ಯತೆಯನ್ನು ನೀಡಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದ ಶ್ರೀರಾಘವೇಶ್ವರ ಸಭಾ ಭವನ ಸಮಿತಿ ಏರ್ಪಡಿಸಿದ್ದ ಭವನ ನಿರ್ಮಾಣಕ್ಕೆ ಸಹಕರಿಸಿದವರಿಗೆ ಗೌರವ ಸಮರ್ಪಣೆ ಧನ್ಯಾನುಗ್ರಹ ಸಮಾರಂಭದಲ್ಲಿ ಅವರು ದಿವ್ಯಸಾನ್ನಿಧ್ಯವಹಿಸಿ ದಾನಿಗಳಿಗೆ ಆಶೀರ್ವದಿಸಿ ನಂತರ ಆಶೀರ್ವಚನ ನೀಡಿದರು. ನಮ್ಮ ದೊಡ್ಡ ಗುರುಗಳು ಆ ಕಷ್ಟ ಕಾಲದಲ್ಲಿಯೂ ಇಲ್ಲಿಯ ನೆಲ ಖರೀದಿಸಿ ಕಾಪಾಡಿಕೊಂಡು ಬಂದಿರುವುದು ಒಂದು ಸಂಗತಿಯಾದರೆ ತಾಯಿ […]
Continue Reading