ಮುಳ್ಳೇರಿಯ ಮಂಡಲದಲ್ಲಿ ಗುರಿಕ್ಕಾರರ ಗುರುಮಾರ್ಗ ಕಾರ್ಯಾಗಾರ
ಮುಳ್ಳೇರಿಯಾ: ಮುಳ್ಳೇರಿಯಾ ಮಂಡಲದ ನಾಲ್ಕು ಕೆಂದ್ರಗಳಲ್ಲಿ ದಿನಾಂಕ 30/11/2025 ಹಾಗೂ 01/12/2025 ರಂದು ಗುರಿಕ್ಕಾರರ ಗುರುಮಾರ್ಗ ಕಾರ್ಯಾಗಾರ ನಡೆಯಿತು. 30 ನೇ ತಾರೀಕಿನಂದು ಬೆಳಗ್ಗೆ ಪೆರಡಾಲ, ಪಳ್ಳತ್ತಡ್ಕ, ಎಣ್ಮಕಜೆ, ಚಂದ್ರಗಿರಿ ವಲಯಗಳಿಗೆ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ, ಮಧ್ಯಾಹ್ನ ನಂತರ ಕುಂಬಳೆ, ನೀರ್ಚಾಲು, ಕಾಸರಗೋಡು, ಗುಂಪೆ ವಲಯಗಳಿಗೆ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ, 1 ನೇ ತಾರೀಕಿನಂದು ಬೆಳಗ್ಗೆ ಸುಳ್ಯ, ಗುತ್ತಿಗಾರು, ಈಶ್ವರ ಮಂಗಲ ವಲಯಗಳಿಗೆ ಸರಳಿಕುಂಜದ ಧರ್ಮಾರಣ್ಯದಲ್ಲಿ ಮಧ್ಯಾಹ್ನ ನಂತರ ಕೊಡಗು ವಲಯದ ಕುಮಾರ ಕೃಪಾದಲ್ಲಿ […]
Continue Reading