ಗ್ರಾಮರಾಜ್ಯ ಪುತ್ತೂರಿನಲ್ಲಿ ಲೋಕಾರ್ಪಣೆ

ಇತರೆ

ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯಮಾರ್ಗದರ್ಶನದಲ್ಲಿ ನಡೆಸಲಾಗುತ್ತಿರುವ ಶ್ರೀರಾಮಚಂದ್ರಾಪುರಮಠದ ಅಂಗಸಂಸ್ಥೆಯಾದ ಗ್ರಾಮರಾಜ್ಯದ ಅಧಿಕೃತ ಮಾರಾಟ ಮಳಿಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲೋಕಾರ್ಪಣೆಗೊಂಡಿತು.

ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಎಸ್ ಆರ್ ಸತೀಶ್ಚಂದ್ರ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಹವ್ಯಕ ಮಂಡಲ ಅಧ್ಯಕ್ಷರಾದ ಹೇರಂಭ ಶಾಸ್ತ್ರಿ ವಹಿಸಿದ್ದರು. ಅತಿಥಿಗಳಾಗಿ ಮುಳಿಯ ಸಂಸ್ಥೆಯ ಎಂ ಡಿ ಕೃಷ್ಣ ನಾರಾಯಣ ಮುಳಿಯ, ಜೆಸಿ ಸಂಸ್ಥೆ ಪುತ್ತೂರಿನ ಅಧ್ಯಕ್ಷರಾದ ವೇಣುಗೋಪಾಲ ಎಸ್ ಜೆ, ಪುತ್ತೂರು ಹವ್ಯಕ ವಲಯ ಅಧ್ಯಕ್ಷರಾದ ಪುಳು ಈಶ್ವರ ಭಟ್ಟ , ಗ್ರಾಮರಾಜ್ಯದ ಶ್ರೀಸಂಯೋಜಕರಾದ ಕೃಷ್ಣ ಪ್ರಸಾದ ಅಮ್ಮಂಕಲ್ಲು ಉಪಸ್ಥಿತರಿದ್ದರು.

Author Details


Srimukha

Leave a Reply

Your email address will not be published. Required fields are marked *