ನಾವು ನಮ್ಮ ವಶದಲ್ಲಿದ್ದರೆ ಮಾತ್ರ ಸಾಧನೆ ಸಾಧ್ಯ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು
ಸಾಗರ: ನಾವು ನಮ್ಮ ವಶದಲ್ಲಿರಬೇಕು. ಹಾಗಿದ್ದರೆ ಮಾತ್ರ ನೆಮ್ಮದಿ. ಮನಸ್ಸು, ದೇಹ ನಮ್ಮ ವಶದಲ್ಲಿಲ್ಲ ಎಂದಾದರೆ ಯಾವ ಸಾಧನೆಯನ್ನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ‘ನವರಾತ್ರ ನಮಸ್ಯಾ’ದ ಐದನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ಇಂದು ಊರು, ರಾಜ್ಯ ಜಗತ್ತು ತನ್ನ ವಶವಾಗಬೇಕು ಎನ್ನುವ ಮನಸ್ಸು ಹೊಂದಿರುವ ಮನುಷ್ಯ ತನ್ನನ್ನು ತಾನು ವಶವಿಟ್ಟುಕೊಳ್ಳಲಾಗದಿರುವ ಪರಿಸ್ಥಿತಿಯಲ್ಲಿದ್ದಾನೆ. ಕ್ಷಣಕ್ಕೂ […]
Continue Reading