ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು
ಸಾಗರ: ಜಗತ್ತಿನಲ್ಲಿ ಸಹನೆಗಿಂತ ಮತ್ತೊಂದು ದೊಡ್ಡ ಅಸ್ತ್ರ ಇಲ್ಲವೇ ಇಲ್ಲ. ಕಷ್ಟ ಎದುರಿಸುವ ಆತ್ಮಸ್ಥೈರ್ಯ ಸದಾ ಬೆಳೆಸಿಕೊಳ್ಳಬೇಕು, ದೇವತೆಗಳಿಗೂ ಕಷ್ಟ ಬಂದಾಗ ಅದನ್ನು ಸಹನೆಯಿಂದ ಕೇಳಿ, ಸ್ಥೈರ್ಯ ನೀಡಿದ ದೇವಿ ಸಹನೆಗೊಂದು ಆದರ್ಶ ಎಂದು ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ನವರಾತ್ರ ನಮಸ್ಯಾ 4 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ದೇವಿಯ ಸಹನೆಯನ್ನು ಬಣ್ಣಿಸುವಾಗ […]
Continue Reading