ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ
ಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕೃತ ಪಾಠಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ‘ಕೃತಜ್ಞತೆ’ ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ ಸಂದೀಪ ಭಟ್ಟ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ’ ಎಂದು ಕರೆ ನೀಡಿದರು. ಮಹಾಮಂಡಲದ ವೈದಿಕ ವಿಭಾಗದ ನೀಲಕಂಠ ಯಾಜಿ ಮಾತನಾಡಿ, ಇಂದು ನೀಡಿರುವ ವಿದ್ಯಾರ್ಥಿ ಸಹಾಯನಿಧಿ ವಿದ್ಯಾರ್ಥಿಗಳಿಗೆ ಶ್ರೀಸಂಸ್ಥಾನದವರು ಆಶೀರ್ವದಿಸಿ […]
Continue Reading