ಗುಂಪೆ ಹವ್ಯಕ ವಲಯ ಸಭೆ
ಗುಂಪೆ: ಮುಳ್ಳೇರಿಯಾ ಮಂಡಲಾಂತರ್ಗತ ಗುಂಪೆ ವಲಯದ ಸಭೆ ಹಳಕೋಡ್ಲು ಘಟಕದ ಅಧ್ಯಕ್ಷರಾದ ಗಣಪತಿ ಭಟ್ ಅವರ ನಿವಾಸದಲ್ಲಿ ನ.೩ರಂದು ಜರಗಿತು. ಅಧ್ಯಕ್ಷತೆಯನ್ನು ವಲಯಾಧ್ಯಕ್ಷರಾದ ಅಮ್ಮಂಕಲ್ಲು ರಾಮ ಭಟ್ ವಹಿಸಿದರು. ವಲಯ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಗತ ಸಭೆಯ ವರದಿ, ಮಹಾಮಂಡಲ ಸುತ್ತೋಲೆ,ಮಂಡಲ ವರದಿಗಳನ್ನು ಮಂಡಿಸಿದರು. ಪದಾಧಿಕಾರಿಗಳು ವಹಿಸಿಕೊಂಡಿರುವ ಜವಾಬ್ದಾರಿಗಳನ್ನು ನಿರ್ವಹಿಸಲು ವಿಭಾಗವಾರು ಮಾಹಿತಿಗಳನ್ನು ನೀಡಿದರು. ಜನವರಿ ತಿಂಗಳಿನಲ್ಲಿ ಸಮರ್ಪಿಸುವ ದೀಪಕಾಣಿಕೆ,ಗುರುಕುಲ ಕಾಣಿಕೆ, ಹಾಗೂ ಬೆಳೆ ಸಮರ್ಪಣೆ, ಉತ್ಸವ ಕಾಣಿಕೆಯ ಬಗ್ಗೆ ಮಾಹಿತಿ ನೀಡಿ ಮಾಹಿತಿ ನೀಡಿ, […]
Continue Reading