ಕುಮಟಾ ಮಂಡಲದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಶ್ರೀಸಂಸ್ಥಾನದವರ ಅನುಗ್ರಹದಿಂದ ಕುಮಟಾ ಮಂಡಲದ ಎಸೆಸೆಲ್ಸಿಯಲ್ಲಿ ೯೦ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಾಲಗಳ್ಳಿ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷರಾದ ಜಿ. ಎಸ್. ಹೆಗಡೆಯವರು ವಹಿಸಿ ಮಾತನಾಡಿ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿ ವಾಹಿನಿಯ ಮಂಡಲ ಪ್ರಧಾನರಾದ ಎಂ.ಜಿ. ಭಟ್ ಇವರು ಮಾತನಾಡಿ ಮುಂದೆ ಗುರಿ ಹಿಂದೆ ಗುರು ಇದ್ದರೆ ಯಾವುದೇ ಮನುಷ್ಯ ಯಶಸ್ಸು ಗಳಿಸಲು ಸಾಧ್ಯ. ಆದರೆ ನಮ್ಮ ಗುರುಗಳು ಮಠದ ಪ್ರತಿ ಶಿಷ್ಯನ […]
Continue Reading