ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾ ಸೇವೆ
ಮಠ ಸನಾತನ ಸಂಸ್ಥೆಯಾದರೆ, ಹವ್ಯಕ ಮಹಾಸಭೆಯು ಪುರಾತನ ಸಂಸ್ಥೆಯಾಗಿದೆ. ಸಮಾಜದ ಹಿತ ಸಾಧನೆಯಲ್ಲಿ ನಿರತವಾಗಿರುವ ಮಹಾಸಭೆಯು ಇತ್ತೀಚಿನ ದಿನಗಳಲ್ಲಿ ಅನೇಕಾನೇಕ ಉತ್ತಮ ಕಾರ್ಯಗಳನ್ನು ಮಾಡುತ್ತಿದೆ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಶ್ರೀರಾಮಚಂದ್ರಾಪುರಮಠದ ಮೂಲಮಠವಾದ; ಗೋಕರ್ಣದ ಅಶೋಕೆಯ ಪರಿಸರದಲ್ಲಿ ಚಾತುರ್ಮಾಸ್ಯ ವ್ರತವನ್ನು ನಡೆಸುತ್ತಿರುವ ಪೂಜ್ಯ ಶ್ರೀಗಳು, ಹವ್ಯಕ ಮಹಾಸಭೆಯಿಂದ ಸಮರ್ಪಿಸಲಾದ ಗುರುಭಿಕ್ಷಾ ಸೇವೆ, ಗುರುಪಾದುಕಾ ಪೂಜೆ, ಗೋಸೇವೆಗಳನ್ನು ಸ್ವೀಕರಿಸಿ ಮಾತನಾಡಿ; ಭಾರತೀಯ ವಿದ್ಯೆಗೆ ಒತ್ತು ಕೊಡಲಾಗಿಯೇ, ಈ ವರ್ಷದ ಚಾತುರ್ಮಾಸ್ಯವನ್ನು “ವಿದ್ಯಾ ಚಾತುರ್ಮಾಸ್ಯ” […]
Continue Reading