ರಾಸಾಯನಿಕಗಳಿಂದ ಮಣ್ಣಿನ ಅಗತ್ಯ ಗುಣಗಳು ನಾಶ – ಡಾ. ಎ. ಬಿ. ಪಾಟೀಲ್
ಗೋಸ್ವರ್ಗ: ರೈತರು ಸ್ಪರ್ಶದ ಮೂಲಕವೇ ಫಲವತ್ತೆಯನ್ನು ಅಳೆಯುತ್ತಿದ್ದರು. ರಾಸಾಯನಿಕಗಳಿಂದ ಮಣ್ಣಿನ ಅಗತ್ಯ ಗುಣಗಳು ನಾಶವಾಗುತ್ತಿದೆ. ಸಾವಯವ ಕೃಷಿಯನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಗೋಆಧಾರಿತ ಕೃಷಿ ಸಹಕಾರಿ ಯಾಗಿದೆ. ಕೈಗಾರಿಕೀಕರಣಗಳಿಂದ ಕೃಷಿ ಕಾರ್ಯಗಳು ಕಡಿಮೆಯಾಗುತ್ತಿದೆ. ಪಕೃತಿ ವಿಕೋಪಗಳನ್ನು ತಡೆಯುವ ನಿಟ್ಟಿನಲ್ಲಿ ಮಣ್ಣಿನ ಫಲವತ್ತತೆಯನ್ನು ಕಾಪಾಡಬೇಕಾಗಿದೆ. ಆಧ್ಯಾತ್ಮಿಕ ಕೃಷಿಯ ಜತೆಗೆ ಎಲ್ಲಾ ವಿಜ್ಞಾನಿಗಳು ಕೈಜೋಡಿಸಬೇಕು ಎಂದು ಡಾ. ಎ. ಬಿ. ಪಾಟೀಲ್ ಹೇಳಿದರು. ವಿಶ್ವಮಣ್ಣಿನ ದಿನಾಚರಣೆ ಅಂಗವಾಗಿ ಶ್ರೀ ರಾಮಚಂದ್ರಾಪುರ ಮಠ, ಬಾಗಲಕೋಟೆ ತೋಟಗಾರಿಕೆ ವಿವಿ ಮತ್ತು ಶಿರಸಿ ಕೃಷಿ […]
Continue Reading