ವಿನೂತನ ಪುಣ್ಯಪರ್ವ “ಗಾಯತ್ರಿ ಮಹೋತ್ಸವ”
ಗಾಯತ್ರಿ ಮಂತ್ರದ ಮಹಿಮೆಯನ್ನು ತಿಳಿಸುವ ಸಲುವಾಗಿ ಶ್ರೀ ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ 09.02.2020 ಭಾನುವಾರ “ಗಾಯತ್ರಿ ಮಹೋತ್ಸವ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಂತ್ರಾರ್ಥವನ್ನು ತಜ್ಞ ವಿದ್ವಾಂಸರು ವಿಭಿನ್ನ ದೃಷ್ಟಿಕೋನದಿಂದ ವಿಶ್ಲೇಷಿಸುವ , ಸಂಧ್ಯಾವಂದನೆಯ ಮಹತ್ವವನ್ನು ತಿಳಿಸುವ ವಿವಿಧ ವಿಚಾರ ಗೋಷ್ಠಿಗಳು ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಗಾಯತ್ರಿ ದೇವಿಯ ಮೆರವಣಿಗೆ, ಜ್ಯೋತಿ ಜ್ವಾಲನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಗೌರವಾನ್ವಿತ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಹಾಗೂ ಮಾನ್ಯ ಶಾಸಕರಾದ ಶ್ರೀ ರವಿಸುಬ್ರಹ್ಮಣ್ಯ […]
Continue Reading