ಶ್ರೀಭಾರತೀ ವಿದ್ಯಾಲಯದಲ್ಲಿ ಮಾತಾ ಪಿತೃಪೂಜೆ

ಹಂಪಿನಗರ: ಶ್ರೀರಾಮಚಂದ್ರಾಪುರಮಠದ ಅಂಗಸಂಸ್ಥೆಯಾದ ಶ್ರೀಭಾರತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೂರಾರು ವಿದ್ಯಾರ್ಥಿಗಳು ತಮ್ಮ ಜನ್ಮದಾತರಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.   ಕಣ್ಮರೆಯಾಗುತ್ತಿರುವ ಭಾರತೀಯ ಸಂಸ್ಕೃತಿಯನ್ನು ನೆನಪಿಸುವ ಉದ್ದೇಶದಿಂದ ಪರಮಪೂಜ್ಯ ಶ್ರೀಮಜ್ಜಗದ್ಗುಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಗತ್ಪಾಲಕರಾದ ಪಾರ್ವತಿ ಪರಮೇಶ್ವರರಿಗೆ ಷೋಡಶೋಪಚಾರ ಪೂಜೆಯನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ತಾವು ಪಾಲಕರನ್ನು ನೋಡಿಕೊಳ್ಳುವುದಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸಂಸ್ಕಾರದ ಬೆಳಕಿನಲ್ಲಿ ಸಾಧನೆಯ ಹೆಜ್ಜೆಯನ್ನಿಡುವಂತೆ ಸಹಕರಿಸುವ ತಾಯಿ ತಂದೆಯರನ್ನು ಬದುಕಿಡೀ ಸಲಹುವ ಶಪಥವನ್ನು […]

Continue Reading

ಬಜಕೂಡ್ಲುವಿನಲ್ಲಿ ಗೋಪಾಷ್ಟಮೀ ಮಹೋತ್ಸವ

ಬಜಕೂಡ್ಲು: ಅಮೃತಧಾರಾ ಗೋಶಾಲೆಯಲ್ಲಿ ಅ.೨೮ರಿಂದ ನ.೪ರವರೆಗೆ ನಡೆಯುವ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮೀ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.   ಗುರುವಂದನೆ, ದೇಶೀ ಹಸುವಿನ ಗೋಮಯನಿರ್ಮಿತ ಭವ್ಯ ಗೋವರ್ಧನ ಪರ್ವತದಲ್ಲಿ ಗೋಪಾಲಕೃಷ್ಣ ಪೂಜೆ, ವಿಷ್ಣುಸಹಸ್ರನಾಮ ಪಾರಾಯಣ, ಲಕ್ಷ್ಮೀನೃಸಿಂಹಕರಾವಲಂಬಸ್ತೋತ್ರ ಪಠಣ, ಗೋಪೂಜೆ, ತುಳಸೀಪೂಜೆ ಹಾಗೂ ದೀಪೋತ್ಸವ ಮಹಾಮಂಡಲ ಧರ್ಮಕರ್ಮ ಖಂಡದ ಸಂಯೋಜಕರಾದ ವೇ. ಮೂ. ಕೇಶವಪ್ರಸಾದ ಕೂಟೇಲು ಇವರ ನೇತೃತ್ವದಲ್ಲಿ ವಲಯ, ಮಂಡಲ ಮತ್ತು ಗೋಶಾಲಾ ಪದಾಧಿಕಾರಿಗಳು ಹಾಗೂ ಗೋಭಕ್ತರ ಸಹಭಾಗಿತ್ವದಲ್ಲಿ ಸಂಪನ್ನಗೊಂಡಿತು.   ಕಾರ್ಯಕ್ರಮಗಳು ನ.೩ರವರೆಗೆ ಪ್ರತಿದಿನ ಸಾಯಂಕಾಲ […]

Continue Reading

ಬಜಕೂಡ್ಲು ಅಮೃತಧಾರಾ ಗೋಶಾಲೆ ಗೋವಿಗೆ ಮೇವು

ಬಜಕೂಡ್ಲು: ಗೋವಿನ ಮೇವಿಗಾಗಿ ಕಾರ್ಯಕ್ರಮದಡಿಯಲ್ಲಿ ಪಡಿಯಡ್ಪು ಮಹೇಶ ಭಟ್ ರ ಹಿತ್ತಲಿನ ಹಸಿ ಹುಲ್ಲನ್ನು ಕಟಾವು ಮಾಡಿ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ನೀಡಲಾಯಿತು.   ಪೆರಡಾಲ ವಲಯ ಅಧ್ಯಕ್ಷ ಪದ್ಮರಾಜ ಪಟ್ಟಾಜೆ ನೇತೃತ್ವದಲ್ಲಿ ಗುರುವಂದನೆ, ಗೋವಂದನೆ ಯೊಂದಿಗೆ ಸೇವಾ ಅರ್ಘ್ಯ ನಡೆಯಿತು. ಮಹೇಶ ಭಟ್ ದಂಪತಿಗಳು ಕಾರ್ಯಕರ್ತರಿಗೆ ಉಪಾಹಾರದವ್ಯವಸ್ಥೆ ಮಾಡಿದರು. ಅಜಿತ್ ಅವರ ವಾಹನದಲ್ಲಿ ಬಜಕೂಡ್ಲು ಗೋಶಾಲೆಗೆ ಮೇವನ್ನು ಸಾಗಿಸಲಾಯಿತು.   ಗೋವಿನ ಮೇವಿನ ರೂವಾರಿ ರಾಮಚಂದ್ರಾಪುರ ಮಠದ ಕಾಮದುಘ ಕಾರ್ಯದರ್ಶಿ ವೈ ವಿ ಕೃಷ್ಣ ಮೂರ್ತಿ, […]

Continue Reading

ಗೋಸ್ವರ್ಗ ದೀಪಾವಳಿ ವಿಶೇಷ ಗೋಪೂಜಾ ಕಾರ್ಯಕ್ರಮ

ಗೋಸ್ವರ್ಗ: ಶ್ರೀರಾಮದೇವ ಭಾನ್ಕುಳಿ ಮಠದ ಸಹಸ್ರ ಗೋವುಗಳ ಆಶ್ರಯ ತಾಣದಲ್ಲಿ ದೀಪಾವಳಿಯ ಅಂಗವಾಗಿ ವಿವಿಧ ಕಾರ್ಯಕ್ರಗಳು ನಡೆಯಿತು.   ಗೋಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾಮೂಹಿಕ ಗೋಪೂಜೆ ಮೂಲಕ ನೂರಾರು ಭಕ್ತರು ಗೋಸೇವೆಗೈದರು. ತೀರ್ಥರಾಜ ಮಹಾಸ್ನಾನ ನೆರವೇರಿತು. ಗೋತುಲಾಭಾರ ಸೇವೆಯಲ್ಲಿ ಗೋವುಗಳ ಆಹಾರವಾದ ಹಿಂಡಿಯಿಂದ ತುಲಾಭಾರ ನಡೆಯಿತು.   ಗೋಸ್ವರ್ಗಕ್ಕೆ ಆಗಮಿಸುವ ಪ್ರವಾಸಿಗರಿಗೆ ದೇಸೀ ಗೋವಿನ ಉತ್ಪನ್ನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸ್ವರ್ಗಸುಧಾ ತಾಜಾ ಆಹಾರ ಮಳಿಗೆ ಚಾಲನೆ ನೀಡಲಾಯಿತು. ಸಿದ್ಧಾಪುರದ ತಹಸೀಲ್ದಾರರಾದ ಮಂಜುಳಾ ಭಜಂತ್ರಿ ಅವರು ಗೋಸ್ವರ್ಗಕ್ಕೆ […]

Continue Reading

ಪೆರಾಜೆ ಅಮೃತಾಧಾರ ಗೋಶಾಲೆಯಲ್ಲಿ ದೀಪಾವಳಿ ಆಚರಣೆ

ಪೆರಾಜೆ: ಮಾಣಿ ಪೆರಾಜೆ ಅಮೃತಾಧಾರ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ ಶ್ರೀರಾಮಚಂದ್ರಾಪುರಮಠದ ಅರ್ಚಕರಾದ ವಿಘ್ನೇಶ್ವರ ಭಟ್ ಅವರ ನೇತೃತ್ವದಲ್ಲಿ ಜರಗಿತು.   ಗೋಮಾತೆಗೆ ವಿಶೇಷ ಗೋಪೂಜೆ,ಗೋಗ್ರಾಸ ಸೇವೆಗಳು ಜರಗಿತು. ಗೋಶಾಲೆಯ ಸೇವಾಸಮಿತಿಯ ಅಧ್ಯಕ್ಷರಾದ ಹಾರಕರೆ ನಾರಾಯಣ ಭಟ್, ಕಾರ್ಯದರ್ಶಿಗಳಾದ ಬಂಗಾರಡ್ಕ ಜನಾರ್ಧನ ಭಟ್, ಸಮಿತಿಯ ಸದಸ್ಯರಾದ ಮುದ್ರಜೆ ಗೋವಿಂದ ಭಟ್ ಮತ್ತು ಉಪ್ಪಿನಂಗಡಿ ಮಂಡಲದ ಸಹಾಯ ವಿಭಾಗದ ಮುಖ್ಯಸ್ಥರಾದ ಜಯಾನಂದ ಕೆ., ಪುತ್ತೂರಿನ ರಾಘವೇಂದ್ರ ಸ್ಟೋರ್ ನ ಮಾಲಕರಾದ ಸತ್ಯಶಂಕರ ಭಟ್ ಸಾಮೆತ್ತಡ್ಕ, […]

Continue Reading

ಮಾಲೂರಿನಲ್ಲಿ ದೀಪಾವಳಿ ಗೋಪೂಜೆ

ಮಾಲೂರು: ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮದಲ್ಲಿ ದೀಪಾವಳಿ ಗೋಪೂಜೆ ಕಾರ್ಯಕ್ರಮ ವೇ.‌ಮೂ. ಗೋಪಾಲಕೃಷ್ಣ ಕಾಕತ್ಕರ್ ಅವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಸಲಾಯಿತು.   ಬೆಳಗ್ಗೆ ಶ್ರೀ ಸಿದ್ಧಾಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತಾಭಿಷೇಕ ಸಹಿತ ಪೂಜೆ ನಡೆಯಿತು. ನಂತರ ಸುಮಾರು ಇನ್ನೂರಕ್ಕೂ ಹೆಚ್ಚು ಗೋಭಕ್ತರ ಸಮ್ಮುಖದಲ್ಲಿ ದೀಪಾವಳಿ ಗೋಪೂಜೆ ನಡೆಯಿತು.   ಮೂವತ್ಮೂರು ಕೋಟಿ ದೇವತೆಗಳ ಆವಾಸಸ್ಥಾನ ಸವತ್ಸ ಗೋವನ್ನು ಅಲಂಕೃತ ಮಂಟಪದಲ್ಲಿ ಪೂಜಿಸಲಾಯಿತು. ಗೋಪೂಜೆಯ ಮಹತ್ವವನ್ನು ಗೋಪಾಲಕೃಷ್ಣ ಕಾಕತ್ಕರ್ ವಿವರಿಸಿದರು.   ಗೋಆಶ್ರಮದ ಸಮಸ್ತ ಗೋವುಗಳಿಗೆ ಸೇವಾಕರ್ತರಾದ ಪರ್ತಜೆ […]

Continue Reading

ವಾಲ್ಮೀಕಿ ರಾಮಾಯಣ ಪಾರಾಯಣ

ಸಾಗರ: ಜೀವನ ಅರ್ಥವಾಗಲು, ಸಾರ್ಥಕವಾಗಲು ರಾಮಾಯಣ ಮಹಾಕಾವ್ಯ ಮಾರ್ಗದರ್ಶಕ ಎಂದು ಮಹಾಮಂಡಲ ವೈದಿಕ ಪ್ರಧಾನ ವೇದಮೂರ್ತಿ ನೀಲಕಂಠಯಾಜಿ ಹೇಳಿದರು. ಇಲ್ಲಿನ ಬನ್ನಿಕಟ್ಟೆ ರಸ್ತೆಯ ಶ್ರೀರಾಘವೇಶ್ವರ ಸಭಾಭವನದಲ್ಲಿಹೊಸನಗರದ ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತಿಯವರ 1008 ವಾಲ್ಮೀಕಿ ರಾಮಾಯಣ ಪಾರಾಯಣ ಸಂಕಲ್ಪದ ಅಂಗವಾಗಿ ಹಮ್ಮಿಕೊಂಡ 21 ವೈದಿಕರಿಂದ ಪಾರಾಯಣ ಮಹಾಪರ್ವದ ಮಂಗಲೋತ್ಸವ ಅಂಗವಾಗಿ ಶನಿವಾರ ಹಮ್ಮಿಕೊಂಡ ಕಾರ‍್ಯಕ್ರಮದಲ್ಲಿಅವರು ಸಮಾರೋಪ ಭಾಷಣ ಮಾಡಿದರು. ವಿದ್ವಾನ್‌ ಎನ್‌.ಎಸ್‌.ಗಣಪತಿಭಟ್‌ ಮಾತನಾಡಿದರು. ವಾಲ್ಮೀಕಿ ಮಹಾಗ್ರಂಥಕ್ಕೆ ಸಾಮೂಹಿಕ ಮಂಗಳಾರತಿ ಮಾಡಲಾಯಿತು. ಸಭಾಭವನದ ಅಧ್ಯಕ್ಷ ಹರನಾಥ್‌ ರಾವ್‌ ಮತ್ತಿಕೊಪ್ಪ ಅಧ್ಯಕ್ಷತೆ […]

Continue Reading

ಗೋವಿಗಾಗಿ ಮೇವು – ಮೇವಿಗಾಗಿ ನಾವು

ಬಜಕೂಡ್ಲು: ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವುಗಳಿಗಾಗಿ ಹರಿಹರಭಜನಾಮಂದಿರ ಮಾಡತ್ತಡ್ಕದ ಪರಿಸರದಲ್ಲಿ ಹಿರಿಯರಾದ ಮಿಂಚಿನಡ್ಕ ಗೋವಿಂದ ಭಟ್ಟರ ನೇತೃತ್ವದಲ್ಲಿ ಅ.೨೭ರಂದು ಮೂರನೆಯ ಗೋವಿಗೆಮೇವು ಕಾರ್ಯಕ್ರಮ ನಡೆಯಿತು.   ಹರಿಹರ ಭಜನಾ ಸದಸ್ಯರರಾದ ಮಾಡತಡ್ಕ ಪ್ರವೀಣ ಕುಮಾರ ಯಂ, ಸಂತೋಷ ಆಣಬೈಲು, ಶಿವಪ್ರಸಾದ ಎ, ವೇಣುಗೋಪಾಲ ಮತ್ತು ವಾಹನ ಚಾಲಕ ಸತೀಶ ಯಂ. ಕಾಮದುಘಾ ಕಾರ್ಯದರ್ಶಿ ಡಾ.ವೈ.ವಿ.ಕೃಷ್ಣಮೂರ್ತಿ, ಮಂಡಲ ಸಂಘಟನಾ ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ, ಸಹಾಯ ಪ್ರಧಾನ ಮಹೇಶ ಸರಳಿ, ಪೆರಡಾಲ ವಲಯ ಅಧ್ಯಕ್ಷ ಪದ್ಮರಾಜ ಪಟ್ಟಾಜೆ, ಉಪಾಧ್ಯಕ್ಷ […]

Continue Reading

ಎಸ್‌ಎಪಿ ಲ್ಯಾಬ್‌ನ ಸಿಎಸ್ ಆರ್ ಯೋಜನೆಯ ಮೂಲಕ ಪಶು ಆಹಾರ

ಮಾಲೂರು: ಬೆಂಗಳೂರು ಎಸ್‌ಎಪಿ ಲ್ಯಾಬ್‌ನ ತಂತ್ರಜ್ಞರು ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ ಶ್ರೀರಾಘವೇಂದ್ರ ಗೋಆಶ್ರಮಕ್ಕೆ 1.25 ಲಕ್ಷಕ್ಕೂ ಅಧಿಕ ಮೊತ್ತದ ಪಶು ಆಹಾರವನ್ನು ನೀಡಿದರು.   ಕಾಮದುಘಾ ಟ್ರಸ್ಟ್ ಅಧ್ಯಕ್ಷ ಡಾ. ವೈ. ವಿ. ಕೃಷ್ಣಮೂರ್ತಿ ಮಾತನಾಡಿ ಭಾರತೀಯ ಗೋ ತಳಿಗಳನ್ನು ಉಳಿಸುವ ಕಾರ್ಯ ನಮ್ಮೆಲ್ಲರಿಂದ ನಡೆಯಬೇಕಾಗಿದೆ. ದೇಶೀಯ ತಳಿಯಲ್ಲಿ ಸಿಗುವ ಎ2 ಹಾಲಿನಲ್ಲಿ ಔಷಧೀಯ ಗುಣಗಳಿದ್ದು, ಸೇವನೆಯಿಂದ ಆರೋಗ್ಯಕ್ಕೆ ಉತ್ತಮ ಎಂದರು.   ಸುಮಾರು 40ಕ್ಕೂ ಅಧಿಕ ತಂತ್ರಜ್ಞರು ಗೋಶಾಲೆಯ ಸ್ವಚ್ಛತೆ, ಆವರಣದ ಕಳೆ ಕೀಳುವ ಶ್ರಮ […]

Continue Reading

ನೂತನ ಘಟಕ ಸಮಿತಿ ರಚನೆ

ಮುಳ್ಳೇರಿಯಾ: ಚಂದ್ರಗಿರಿ ವಲಯದ ತಂಡ್ರಪಾರೆ ಘಟಕ ಸಭೆಯು ಘಟಕಾಧ್ಯಕ್ಷ ಕಾಕುಂಜೆ ಶಂಕರನಾರಾಯಣ ಭಟ್ಟರ ನಿವಾಸದಲ್ಲಿ ಅ.೨೦ರಂದು ಸಂಜೆ ನಡೆಯಿತು.   ವಲಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಮೀನಗದ್ದೆ ಇವರು ಆಗಮಿಸಿ ಘಟಕ ಸಭೆಯ ರೂಪೀಕರಣದ ಮಾಹಿತಿ ನೀಡಿ, ನೂತನ ಘಟಕ ಸಮಿತಿ ರೂಪೀಕರಿಸಲಾಯಿತು. ಶ್ರೀ ಮಠದ ಯೋಜನೆಗಳು, ವಲಯದ ವ್ಯಾಟ್ಸಪ್ ಗಳ ರಚನೆ, ಮೂಲಮಠಗಳ ಕುರಿತಾದ ಮಾಹಿತಿ ನೀಡಲಾಯಿತು.   ಘಟಕ ಸಂಯೋಜಕರಾಗಿ ನರಸಿಂಹ ರಾಜ ಪಯ, ನಿರ್ದೇಶಕರಾಗಿ ಕಾಮಲ ಸುಬ್ರಹ್ಮಣ್ಯ ಭಟ್, ಶ್ರೀ ಕಾರ್ಯಕರ್ತರಾಗಿ ವೆಂಕಟ್ರಮಣ […]

Continue Reading

ಮಾತೃವಿಭಾಗದಿಂದ ಕುಂಕುಮಾರ್ಚನೆ, ವೈದಿಕವಿಭಾಗದಿಂದ ವೇದಪಠನ

ಭಾರತ: ಗೋವಾ ವಲಯದ ಮಾತೃವಿಭಾಗ ಹಾಗೂ ವೈದಿಕ ವಿಭಾಗಗಳ ಸಂಯೋಜನೆಯಲ್ಲಿ ಕುಂಕುಮಾರ್ಚನೆ ಹಾಗೂ ಮಂತ್ರಪಠನೆ ಕಾರ್ಯಕ್ರಮ ಅ.೨೦ರಂದು ಸುಕೂರಿನ ಶ್ರೀ ಮೋಹನ ಬರ್ವೆ ಅವರ ನಿವಾಸದಲ್ಲಿ ನಡೆಯಿತು.   ೧೬ ಮಾತೆಯರು ಲಲಿತಾಸಹಸ್ರನಾಮಪೂರ್ವಕ ಕುಂಕುಮಾರ್ಚನೆಯನ್ನು ನೆರವೇರಿಸಿದರು. ಶ್ರೀ ಲಕ್ಷ್ಮೀ ನೃಸಿಂಹ ಕರಾವಲಂಬ ಸ್ತೋತ್ರ ಇತ್ಯಾದಿ ಸ್ತೋತ್ರಗಳನ್ನು ಪಠಿಸಲಾಯಿತು. ಹನ್ನೊಂದು ಪುರುಷರು ವೇದಪಠನೆ ನೆರವೇರಿಸಿದರು.   ಕಾರ್ಯಕ್ರಮದ ನೇತೃತ್ವ ವಹಿಸಿದ್ದ ವೇ.ಮೂ. ಕೃಷ್ಣ ಭಟ್ಟರನ್ನು ಹಾಗೂ ಯಾಜಮಾನ್ಯ ವಹಿಸಿದ್ದ ಮೋಹನ ಬರ್ವೆ ಅವರನ್ನು ಗೋವಾ ಹವ್ಯಕ ವಲಯದ ಪರವಾಗಿ […]

Continue Reading

ಕಣ್ಣಿನ ಪೊರೆ ತಪಾಸಣಾ ಉಚಿತ ಶಿಬಿರ

ಮುಳ್ಳೇರಿಯಾ: ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು, ಶ್ರೀ ಮುಳಿಯಾರು ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರ, ಕಾಸರಗೋಡು ಜಿಲ್ಲಾಅಂಧತ್ವ ನಿವಾರಣಾಸಮಿತಿ ಇವರ ಆಶ್ರಯದಲ್ಲಿ ಚಂದ್ರಗಿರಿ ಹವ್ಯಕ ವಲಯದ ವತಿಯಿಂದ ಕಣ್ಣಿನ ಪೊರೆ ತಪಾಸಣಾ ಉಚಿತ ಶಿಬಿರವು ಮುಳಿಯಾರು ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅ.೨೦ರಂದು ನಡೆಯಿತು.   ಶಿಬಿರದ ಉದ್ಘಾಟನೆಯನ್ನು ಮುಳಿಯಾರು ಶ್ರೀಸುಬ್ರಹ್ಹಣ್ಯ ಕ್ಷೇತ್ರದ ಮೊಕ್ತೇಸರರಾದ ಸೀತಾರಾಮ ಬಳ್ಳುಳ್ಳಾಯ ನಡೆಸಿದರು. ಶಿಬಿರದಲ್ಲಿ ನೇತ್ರತಜ್ಞರಾಗಿ ಡಾ ಉನೈಸ ಸಹಕರಿಸಿದರು. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದರು. ಅರ್ಜುನಗುಳಿ ಯಸ್.ಯನ್.ಭಟ್ ಶುಭ ಹಾರೈಸಿದರು. ಶ್ರೀ […]

Continue Reading

ಮುಳ್ಳೇರಿಯಾ ಮಂಡಲದಿಂದ ಮುಂದುವರಿದ ಗೋವಿಗಾಗಿ ಮೇವು ಕಾರ್ಯಕ್ರಮ

ಬಜಕೂಡ್ಲು: ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿರುವ ಗೋವುಗಳ ಉದರಂಭರಣಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಳಾಗಿ ಹೋಗುವ ಹಸಿ ಹುಲ್ಲನ್ನು ಶ್ರಮಸೇವೆಯ ಮೂಲ ಕತ್ತರಿಸಿ ಕೊಡುವ ಮಹಾ ಕಾರ್ಯ ಅ.೨೦ರ ಭಾನುವಾರ ವಿದ್ಯಾನಗರ ಕುರುಡರಶಾಲೆಯ ಮುಂಭಾಗದ ಮಹಾತ್ಮಗಾಂಧಿ ಕಾಲೊನಿಯಲ್ಲಿ ನಡೆಯಿತು.   ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ಸಾಮಾಜಮುಖೀ ಕಾರ್ಯಕ್ರಮಗಳಲ್ಲಿ ಒಂದಾದ ಗೋವಿಗಾಗಿ ಮೇವು ಮೇವಿಗಾಗಿ ನಾವು ಎರಡನೇ ಕಾರ್ಯಕ್ರಮ ಕಾಸರಗೋಡು ವಲಯಾಧ್ಯಕ್ಷ ಅರ್ಜುನಗುಳಿ ಶಂಕರನಾರಾಯಣ ಭಟ್ ನೇತೃತ್ವದಲ್ಲಿ ಗೋಪ್ರೇಮಿಗಳಿಂದ ನಡೆಯಿತು. ಬಜಕೂಡ್ಲು ಗೋಶಾಲೆಯ ಗಣರಾಜ ಕಡಪ್ಪು ನೇತೃತ್ವದಲ್ಲಿ […]

Continue Reading

ಸತ್ಯ ಶೋಧ ಮಿತ್ರ ಮಂಡಳಿ ಪೇಜ್ ಅಸತ್ಯ ಎಂದು ನಿಷ್ಕ್ರೀಯಗೊಳಿಸಿದ ಎಫ್. ಬಿ.

ಬೆಂಗಳೂರು: ಸತ್ಯ ಶೋಧ ಮಿತ್ರ ಮಂಡಳಿ ಎನ್ನುವ ಹೆಸರಿನಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಮಾರಕವಾಗಿದ್ದ ಹಾಗೂ ಶ್ರೀಮಠದ ಕುರಿತಾಗಿ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ, ತೇಜೋವಧೆ ಮಾಡಿ; ಕೋಟ್ಯಾಂತರ ಶಿಷ್ಯ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತಿದ್ದ, ಸಾಮಾಜಿಕ ಜಾಲತಾಣದಲ್ಲಿನ ಫೇಸ್ ಬುಕ್ ನ ದುಷ್ಟಕೂಟವೊಂದನ್ನು ಫೇಸ್ ಬುಕ್ ಸಂಸ್ಥೆ ನಿಯಮಾನುಸಾರವಾಗಿ ಮುಕ್ತಾಯ ಮಾಡಿದೆ. ಹಲವು ದಿನಗಳಿಂದ ಕುಕೃತ್ಯದಲ್ಲಿ ಭಾಗಿಯಾಗಿದ್ದ ಈ ತಂಡದ ವಿರುದ್ಧ ಶ್ರೀಮಠದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಗಿರಿನಗರ ಆರಕ್ಷಕ ಠಾಣೆಗೆ ದೂರು ನೀಡಿದ್ದರು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು, […]

Continue Reading

ನಕಲಿ ಅಶ್ಲೀಲ ಸಿಡಿ ಪ್ರಕರಣ; ಜಾಮೀನು ರಹಿತ ವಾರೆಂಟ್

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ, ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮಾನಹಾನಿಗೆ ಪ್ರಯತ್ನಿಸಿದ್ದ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಕುಮಟಾದ ಜೆ.ಎಂ.ಎಫ್.ಸಿ ನ್ಯಾಯಾಲಯವು ೫ ಜನ ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.   ಶ್ರೀಸಂಸ್ಥಾನದವರ ತೇಜೋವಧೆ ಮಾಡುವ ದುರುದ್ದೇಶದಿಂದ ೨೦೧೦ ರಲ್ಲಿ ದುಷ್ಟಕೂಟವನ್ನು ಕಟ್ಟಿಕೊಂಡು ನಕಲಿ ಅಶ್ಲೀಲ ಸಿಡಿ ತಯಾರಿಸಿ, ಶ್ರೀಗಳ ಮಾನಹರಣವನ್ನು ಮಾಡುವ ಕುಪ್ರಯತ್ನ ನಡೆದಿತ್ತು. ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ; ಶ್ರೀಗಳ ಹಾವ ಭಾವ ಗಳನ್ನು ಆತನಿಗೆ ಕಲಿಸಿ […]

Continue Reading

ಪ್ರತಿಷ್ಠಾ ವಾರ್ಷಿಕೋತ್ಸವ

ಗಿರಿನಗರ: ರಾಮಶ್ರಮದಲ್ಲಿ ಸಪರಿವಾರ ಸೀತಾರಾಮಚಂದ್ರದೇವರ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಅ.೨೧ ಮತ್ತು ೨೨ರಂದು ನಡೆಯಲಿದೆ.   ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಅ.೨೧ರಂದು ಬೆಳಿಗ್ಗೆ ೯ರಿಂದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಗುರುದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ದೇವನಾಂದಿ, ಸಂಕಲ್ಪ, ಋತ್ವಿಗ್ವರಣ, ಕೌತುಕ ಬಂಧನ, ಧ್ವಜಾರೋಹಣ, ಬಲಿ ಸೇವೆಗಳು ನಡೆಯಲಿವೆ.   ಸಂಜೆ ರಾಕ್ಷೋಘ್ನಹೋಮ, ವಾಸ್ತುಪೂಜೆ, ಕಲಶಸ್ಥಾಪನೆ, ಕುಂಡಮಂಟಪ ಸಂಸ್ಕಾರ, ಅಗ್ನಿಜನನ, ಅಧಿವಾಸ ಹೋಮ, ಭೇರಿತಾಡನ, ರಂಗಪೂಜೆ, ಉತ್ಸವಾಂಗ ಬಲಿ, ನಗರ ಪ್ರದಕ್ಷಿಣೆ ನಡೆಯಲಿದೆ ಎಂದು […]

Continue Reading

ಮಾಸದ ಮಾತೆಯರ ಸಮಾವೇಶ

ಪೆರಾಜೆ: ಮಾಣಿ ಶ್ರೀರಾಮಚಂದ್ರಾಪುರಮಠದಲ್ಲಿ ಮಂಗಳೂರು ಪ್ರಾಂತ್ಯದ ಮಾಸದ ಮಾತೆಯರ ಸಮಾವೇಶ ಅ.೧೭ರಂದು ನಡೆಯಿತು.   ಮಾತೃತ್ವಮ್ ಅಧ್ಯಕ್ಷರಾದ ಈಶ್ವರಿಬೇರ್ಕಡವು ಮಾತನಾಡಿ ಸಂಘಟನೆಯ ಗುರಿಯನ್ನು ತಲುಪಲು ನಾವು ಇನ್ನೂ ಕ್ರಮಿಸಬೇಕಾಗಿರುವ ದೂರ, ಅದಕ್ಕಾಗಿ ಮಾಸದಮಾತೆಯರನ್ನು ಗುರುತಿಸುವಲ್ಲಿ ಪ್ರತಿಯೊಬ್ಬರ ಪಾತ್ರ ಈ ಕುರಿತು ಮಾಹಿತಿ ನೀಡಿದರು. ಜೊತೆಗೆ ಮಾಸದಮಾತೆಯರನ್ನು ಗುರುತಿಸಲು ಎಲ್ಲರಲ್ಲೂ ವಿನಂತಿಸಿಕೊಂಡರು.   ಮಹಾಮಂಡಲ ಸಂಯೋಜಕಿ ದೇವಿಕಾ ಶಾಸ್ತ್ರಿ ಮಾತನಾಡುತ್ತಾ, ನಾವೆಲ್ಲರೂ ನಮ್ಮ ನಮ್ಮ ಸಂಶಯಗಳನ್ನು ನಮ್ಮ ಸಂಘಟನೆಯ ಪದಾಧಿಕಾರಿಗಳಲ್ಲಿ ಕೇಳಿ ಪರಿಹರಿಸಿಕೊಳ್ಳೋಣ. ಸಲಹೆಗಳಿದ್ದಲ್ಲಿ ಸಂಬಂಧಪಟ್ಟ ಪದಾಧಿಕಾರಿಗಳ ಗಮನಕ್ಕೆ […]

Continue Reading

ಗೋಆಶ್ರಮದಲ್ಲಿ ಪ್ರಾಯಸ್ತರಿಗೆ ಅನುಕೂಲ!

ಮಾಲೂರು: ಶ್ರೀರಾಘವೇಂದ್ರ ಗೋಆಶ್ರಮದಲ್ಲಿ ಎಲ್ಲಾ ಗೋಶಾಲೆಗಳಿಗೆ ಪ್ರಾಯಸ್ತರಿಗೆ ಓಡಾಡಲು ಅಸಾಧ್ಯವಾಗಿತ್ತು. ಇದಕ್ಕಾಗಿ ಸಾಮಾಜ ಸೇವಕರೊಬ್ಬರು ಒಡಾಡಲು ಬೇಕಾದ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದಾರೆ.   ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರು ಮತ್ತು ಸಮಾಜ ಸೇವಕರಾದ ಎಚ್ ಬಿ ಆರ್ ಲೇಔಟ್ ನಿವಾಸಿ ವೆಂಕಟ್ರಾಮ ಇವರು ಗೋಶಾಲೆಗೆ ವೀಲ್ ಚಯರ್ ಹಾಗೂ ವಾಕಿಂಗ್ ಸ್ಟಿಕ್ ಅನ್ನು ಡಾ.ಶ್ಯಾಮಪ್ರಸಾದ್ ಅವರ ಮೂಲಕ ನೀಡಿದ್ದಾರೆ.

Continue Reading

ಬಿಜೆಪಿ ಮುಖಂಡರು ಗೋಶಾಲೆಯಲ್ಲಿ ಮಾಡಿದ್ದೇನು?

ಮಾಲೂರು: ಶ್ರೀ ರಾಘವೇಂದ್ರ ಗೋಆಶ್ರಮದಲ್ಲಿ ಗೋವುಗಳ ಮಧ್ಯದಲ್ಲಿ ಬಿಜೆಪಿ ಮುಖಂಡರೊಬ್ಬರು ತಮ್ಮ ಹುಟ್ಟು ಹಬ್ಬವನ್ನು ಮಂಗಳವಾರ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.   ಮಾಲೂರು ಬಿಜೆಪಿ ಮುಖಂಡರಾದ ಹೂಡಿ ವಿಜಯಕುಮಾರ್ ಅವರು ಜನ್ಮದಿನದ ಅಂಗವಾಗಿ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಮೂವತ್ತಕ್ಕೂ ಹೆಚ್ಚು ತಮ್ಮ ಬೆಂಬಲಿಗರೊಂದಿಗೆ ಬೇಟಿ ನೀಡಿದರು. ವಿಶೇಷವಾಗಿ ಜನ್ಮದಿನ ಆಚರಿಸಿಕೊಳ್ಳುವ ಹಂಬಲ ವ್ಯಕ್ತ ಪಡಿಸಿದ ಇವರು ಗೋಪೂಜೆ ಹಾಗೂ ಶ್ರೀ ಸಿದ್ಧಾಂಜನೇಯ ಸ್ವಾಮಿಗೆ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗೋವುಗಳಿಗೆ ಮೇವು ನೀಡುವ ಕಾರ್ಯಕ್ಕೆ ಮುಂದಾಗಿರುವ ಇವರು ಲಕ್ಷಕೂ […]

Continue Reading

ಕುಟುಂಬದ ಕ್ಷೇಮಕ್ಕಾಗಿ ಗೋವಿಗೆ ಮೇವು!

ಮಾಲೂರು: ಕುಟುಂಬದ ಕ್ಷೇಮಕ್ಕಾಗಿ ಗೋಪ್ರೇಮಿಯೊಬ್ಬರು ಗೋವುಗಳಿಗೆ ಮೇವು ನೀಡಿದ ವಿಶಿಷ್ಠ ಕಾರ್ಯಕ್ರಮವೊಂದು ಮಾಲೂರು ಶ್ರೀರಾಘವೇಂದ್ರ ಗೋಆಶ್ರಮದಲ್ಲಿ ಅ.೧೫ರಂದು ನಡೆದಿದೆ. ಮಾಲೂರು ಇರುಬನಹಳ್ಳಿ ನಿವಾಸಿಯಾಗಿರುವ ನಾರಾಯಣ ರೆಡ್ಡಿ ಈ ವಿಶಿಷ್ಠ ಕಾರ್ಯಕ್ರಮವನ್ನು ನಡೆಸಿದವರಾಗಿದ್ದಾರೆ. ಒಂದು ಟ್ರಾಕ್ಟರ್ ಲೋಡ್ ಜೋಳದ ಕಡ್ಡಿ ಮೇವನ್ನು ಗೋಆಶ್ರಮಕ್ಕೆ ನೀಡಿದರು. ಸ್ವತಃ ತಾವೇ ಗೋವುಗಳಿಗೆ ನೀಡುವ ಮೂಲಕ ಗೋಪ್ರೇಮವನ್ನು ಮೆರೆದಿದ್ದಾರೆ.

Continue Reading