ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ : ಅರವಿಂದ ರೈ ಅರ್ಪಿಣಿಗುತ್ತು
ನಂತೂರು ಮಾ.೮ : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶಂಕರಶ್ರೀಸಭಾಭವನದಲ್ಲಿ ಶ್ರೀ ಭಾರತೀ ಪದವಿ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಸ್ಕೃತಿಕ ದಿನಾಚರಣೆಯನ್ನು ಆಯೋಜಿಸಲಾಯಿತು. ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಅರ್ಪಿಣಿಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಶ್ರೀ ಭಾರತೀ ವಿದ್ಯಾ ಸಂಸ್ಥೆಯು ಸಂಸ್ಕೃತಿಯನ್ನು ಉಳಿಸುವ ಕಾರ್ಯಕ್ರಮ ಆಯೋಜಿಸುವುದು ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣವನ್ನು ನೀಡುತ್ತದೆ. ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ. ನಾಡಿನ ಅನೇಕ ಕಡೆಗಳಿಗೆ ತೆರಳಿದಾಗ […]
Continue Reading