ಡಿ.15ರಿಂದ ಡಿ.21 : ಕಂಬಳಬೆಟ್ಟು ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ
ನಂತೂರು : ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಆಡಳಿತಕ್ಕೊಳಪಟ್ಟಿರುವ ಶ್ರೀ ಭಾರತೀ ಪದವಿ ಕಾಲೇಜು ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ವಿಟ್ಲ ಸಮೀಪದ ಕಂಬಳಬೆಟ್ಟು ದ.ಕ.ಜಿ.ಪಂ.ಉ.ಹಿ. ಪ್ರಾ. ಶಾಲೆಯಲ್ಲಿ ಡಿ.15ರಿಂದ ಡಿ.21ರ ವರೆಗೆ ನಡೆಯಲಿದೆ. ಡಿ.15ರಂದು ಸಂಜೆ ಗಂಟೆ 4.30ಕ್ಕೆ ಧರ್ಮನಗರ ಸೇವಾ ವಿಶ್ವಸ್ಥ ಮಂಡಳಿಯ ಸಂಚಾಲಕ ಕೆ.ಟಿ.ವೆಂಕಟೇಶ್ವರ ಭಟ್ ನೂಜಿ ಉದ್ಘಾಟಿಸುತ್ತಾರೆ. ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಅಧ್ಯಕ್ಷ ಹಾರಕರೆ ನಾರಾಯಣ […]
Continue Reading