ಹೊಂದಾಣಿಕೆ ಮಾಡದೆ ಜನರ ಒಳಿತಿಗೆ ಕೆಲಸ ಮಾಡಬೇಕು.!
ಬೆಂಗಳೂರು: ಹೊಂದಾಣಿಕೆ ರಾಜಕೀಯ ಮಾಡದೇ, ಯಾವ ಕೆಲಸವನ್ನು ಮಾಡಿದರೆ ನಾಡಿಗೆ ಒಳಿತಾಗುತ್ತದೆಯೋ ಅಂತಹ ಕೆಲಸಗಳನ್ನು ನಾಯಕರಾದವರು ಮಾಡಬೇಕು. ನಮಗೆ ಕೊಟ್ಟ ಜವಾಬ್ದಾರಿಯಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಜನಸೇವೆ ಮಾಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥನಾರಾಯಣ ಹೇಳಿದರು. ಮಲ್ಲೇಶ್ವರದ ಹವ್ಯಕ ಸಭಾಭವನದಲ್ಲಿ ಶ್ರೀಅಖಿಲ ಹವ್ಯಕ ಮಹಾಸಭೆ ಹಾಗೂ ಡಾ. ಅಶ್ವತ್ಥನಾರಾಯಣ್ ಅಭಿಮಾನಿ ಬಳಗದ ಸನ್ಮಾನವನ್ನು ಹಾಗೂ ಹವ್ಯಕ ಮಹಾಸಭೆಯ ಗೌರವವನ್ನು ಸ್ವೀಕರಿಸಿ ಮಾತನಾಡಿದ ಘನ ಸರ್ಕಾರದ ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥನಾರಾಯಣ್ ಅವರು, ನಾವು ನೀಡುತ್ತಿರುವ ಶಿಕ್ಷಣದ ಕಾರಣದಿಂದಾಗಿ ಸಮಾಜದಲ್ಲಿ […]
Continue Reading