ಭಾಗವತರಿಗೆ ಭಾವಾರ್ಪಣೆ ~ ಹೊಸ್ತೋಟ ಭಾಗವತರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
ಯಕ್ಷ ಋಷಿ ದಿ. ಹೊಸ್ತೋಟ ಮಂಜುನಾಥ ಭಾಗವತರಿಗೆ ಶ್ರದ್ಧಾಂಜಲಿ ಸಲ್ಲಿಸುವ “ಭಾಗವತರಿಗೆ ಭಾವಾರ್ಪಣ” ಕಾರ್ಯಕ್ರಮ ಫೆಬ್ರವರಿ 01 ರಂದು ಮಧ್ಯಾಹ್ನ 3.30 ರಿಂದ ಮಲ್ಲೇಶ್ವರದ ಹವ್ಯಕ ಭವನದಲ್ಲಿ ನಡೆಯಲಿದೆ. ಭಾಗವತರ ವ್ಯಕ್ತಿತ್ವ ದರ್ಶನ ಹಾಗೂ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಂವಾದ ಮುಂತಾದ ವಿಶೇಷ “ಗುಣ ~ ಗಾನ ~ ಗೌರವ” ಕಾರ್ಯಕ್ರಮಗಳು ನಡೆಯಲಿದ್ದು, ಎಂ.ಕೆ ಭಾಸ್ಕರ್ ರಾವ್ ಹಾಗೂ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ ಎಂ. ಎ ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹವ್ಯಕ ಮಹಾಸಭೆಯ […]
Continue Reading