ಗೋಆಶ್ರಮದ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗೋಪ್ರೇಮಿಗಳು
ಮಾಲೂರು: ಬೆಂಗಳೂರು ನಗರದ ಎಚ್. ಬಿ. ಆರ್. ಬಡಾವಣೆಯ ಸುತ್ತಮುತ್ತಲಿನ ಗೋ ಪ್ರೇಮಿಗಳು ಗೋಆಶ್ಧಾರಮಕ್ಕೆ ಬೇಟಿ ನೀಡಿ ಗೋದಾನ, ಗೋಪೂಜೆ ಮಾಡಿ ಗೋಗ್ರಾಸ ನೀಡಿದರು. ಗೋಪೂಜೆಯ ನೇತೃತ್ವವ್ವನ್ನು ವಹಿಸಿದ ವೇ. ಮೂ. ಗೋಪಾಲಕೃಷ್ಣ ಕಾಕತ್ಕರ್ ಅವರು ಗೋಪೂಜೆಯ ಮಹತ್ವದವನ್ನು ವಿವರಿಸಿದರು. ಗೋಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಅಧ್ಯಕ್ಷ ಡಾ. ಶ್ಯಾಮಪ್ರಸಾದ್ ಗೋಶಾಲೆಯ ಹಾಗೂ ಭಾರತೀಯ ಗೋತಳಿಗಳ ಮಾಹಿತಿಯನ್ನು ನೀಡಿದರು. ಗೌವ್ಯ ಉತ್ಪನ್ನಗಳ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಗೋಪ್ರೇಮಿಗಳು ಮರೆಯಾಗುವ ದೇಸೀ ಆಟಗಳ ಪರಿಚಯ ಮಾಡುವ ಜತೆಗೆ […]
Continue Reading