ಕುಟುಂಬ ಮಂಗಲದ ಶ್ರೀಸಂದೇಶ – ಐಕ್ಯದಿಂದಲೇ ಶ್ರೇಯಸ್ಸು
ಧರ್ಮಯುಕ್ತವಾದ ಪೀಳಿಗೆಯನ್ನು ಬೆಳೆಸುವ ಪ್ರಯತ್ನ ಸಮಾಜದಲ್ಲಿ ನಡೆಯಬೇಕು. ಮಠ ಸಮಾಜದ ಶಕ್ತಿ ಕೇಂದ್ರವಾಗಿ ಬೆಳೆದು ಬಂದಿದೆ. ಕುಟುಂಬ ಎಂಬುದು ಸಮಷ್ಠಿಯಿಂದ ಐಕ್ಯಮತ್ಯೆಯಿಂದ ಇರಬೇಕು. ಕುಟುಂಬಕ್ಕೆ ಒಂದೇ ಮನಸ್ಸು ಇದ್ದಾಗ ಶ್ರೇಯಸ್ಸಾಗುತ್ತದೆ. ಕುಟುಂಬ ಸಾಗುವ ದಾರಿ ತಪ್ಪಾಗಿರದೆ, ಐಕ್ಯಕ್ಕಾಗಿ ಸ್ವಾರ್ಥವನ್ನು ಬಲಿಕೊಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನವೀಕೃತ ಶ್ರೀರಾಘವೇಶ್ವರ ಭಾರತೀ ಗುರುಕುಲ ಕಟ್ಟಡ ಲೋಕಾರ್ಪಣೆಗೊಳಿಸಿ, ಕುಟುಂಬ ಮಂಗಲ ಕಾರ್ಯಕ್ರಮದ ಸಂದರ್ಭ ಆಶೀರ್ವಚನ ನೀಡಿದರು. ಕುಟುಂಬ ತುಂಡಾಗಿ ಮನಸ್ಸು […]
Continue Reading