ದುರಹಂಕಾರ ವಿಚಿತ್ರ ರೋಗ ಅದು ವ್ಯಕ್ತಿಯ ಪತನಕ್ಕೆ ಕಾರಣ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು
ಸಾಗರ: ದುರಹಂಕಾರ ಎನ್ನುವುದು ಮನುಷ್ಯ ದೇಹದೊಳಗೆ ತಿಳಿಯದೆ ಬಂದಿರ ಬಹುದಾದ ಖಾಯಿಲೆ ಇದ್ದ ರೀತಿ, ಗೊತ್ತಿರುವ ಖಾಯಿಲೆಗೆ ಚಿಕಿತ್ಸೆ ಕೊಡಿಸಬಹುದು ನಮ್ಮ ದೇಹದೊಳಗೆ ಗೊತ್ತಿಲ್ಲದಿರುವ ಖಾಯಿಲೆ ಇದ್ದರೆ ಅದಕ್ಕೆ ಚಿಕಿತ್ಸೆ ಸಾಧ್ಯವಿಲ್ಲ ಈ ದುರಹಂಕಾರವೂ ಅದೇ ರೀತಿ ಇದಕ್ಕೆ ಚಿಕಿತ್ಸೆ ಇಲ್ಲ ಅದು ಅವನ ಪತನದಲ್ಲಿ ಪರಿವಸನವಾಗಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ೮ ನೇ […]
Continue Reading