ಸ್ವಾಗತ ಭಾರತೀ
ಮುಜುಂಗಾವು: ಅಧಿಕ ಜ್ಯೇಷ್ಠ ಕೃಷ್ಣ ಪಾಡ್ಯದಂದು (01-06-2026) ಶ್ರೀಭಾರತೀ ವಿದ್ಯಾಪೀಠದಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷರಾದ ಪದ್ಮರಾಜ ಪಟ್ಟಾಜೆಯವರು ಆಗಮಿಸಿ ‘ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣ ಇಂದಿನ ಆವಶ್ಯಕತೆಗಳಲ್ಲಿ ಒಂದು. ವಿದ್ಯಾಪೀಠ ಇಂತಹ ಶಿಕ್ಷಣ ನೀಡುವುದರಲ್ಲಿ ಮುಂದಿದೆ. ವಿದ್ಯಾರ್ಥಿಗಳು ಈ ಶಿಕ್ಷಣ ಪದ್ಧತಿಯನ್ನು ಪಡೆದು ವಿಕಸಿತ ಭಾರತದ ಕಲ್ಪನೆಯನ್ನು ಸಾಕರಗೊಳಿಸುವಂತಾಗಲಿ’ ಎಂದು ತಮ್ಮ ಮಾತಿನಿಂದ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. […]
Continue Reading