ಡಾ. ಹರೀಶ ಹೆಗಡೆ ಅವರಿಗೆ 2025ರ ಪ್ರತಿಷ್ಠಿತ ಪಂ. ಮಲ್ಲಿಕಾರ್ಜುನ ಮನ್ಸೂರ ರಾಷ್ಟ್ರೀಯ ಯುವ ಪುರಸ್ಕಾರ
ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠಮ್ ಅಶೋಕೆಯ ಸ್ವರಾತ್ಮ ಗುರುಕುಲದ ಪ್ರಧಾನ ಪ್ರಾಚಾರ್ಯರಾದ ಡಾ. ಹರೀಶ ಹೆಗಡೆ ಅವರು 2025ರ ಪ್ರತಿಷ್ಠಿತ ಪಂ. ಮಲ್ಲಿಕಾರ್ಜುನ ಮನ್ಸೂರ ರಾಷ್ಟ್ರೀಯ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಯಲ್ಲಾಪುರದ ವಜ್ರಳ್ಳಿಯಲ್ಲಿ ಮಾಧ್ಯಮಿಕ ವಿದ್ಯಾಭ್ಯಾಸ ಮಾಡುವಾಗಲೇ ದತ್ತಾತ್ರೇಯ ಗಾಂವಕರರ ಬಳಿ ಸಂಗೀತದ ಓಂಕಾರ ಪ್ರಾರಂಭಿಸಿದರು. ಮುಂದೆ ಉಡುಪಿಯಲ್ಲಿ ಸಂಸ್ಕೃತ ವಿದ್ವತ್ ಜೊತೆಗೆ ಪಂ. ಮಹಾಬಲೇಶ್ವರ ಭಾಗವತರಲ್ಲಿ ಸಂಗೀತ ಅಧ್ಯಯನ ನಡೆಸಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿ.ಮ್ಯೂಸಿಕ್ ಮತ್ತು ಎಂ.ಮ್ಯೂಸಿಕ್ ಪದವಿಗಳನ್ನು ಅಭ್ಯಸಿಸುವಾಗ, ಪಂ. ಶ್ರೀಪಾದ ಹೆಗಡೆ […]
Continue Reading