ಗೋಸ್ವರ್ಗ ದೀಪಾವಳಿ ವಿಶೇಷ ಗೋಪೂಜಾ ಕಾರ್ಯಕ್ರಮ
ಗೋಸ್ವರ್ಗ: ಶ್ರೀರಾಮದೇವ ಭಾನ್ಕುಳಿ ಮಠದ ಸಹಸ್ರ ಗೋವುಗಳ ಆಶ್ರಯ ತಾಣದಲ್ಲಿ ದೀಪಾವಳಿಯ ಅಂಗವಾಗಿ ವಿವಿಧ ಕಾರ್ಯಕ್ರಗಳು ನಡೆಯಿತು. ಗೋಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾಮೂಹಿಕ ಗೋಪೂಜೆ ಮೂಲಕ ನೂರಾರು ಭಕ್ತರು ಗೋಸೇವೆಗೈದರು. ತೀರ್ಥರಾಜ ಮಹಾಸ್ನಾನ ನೆರವೇರಿತು. ಗೋತುಲಾಭಾರ ಸೇವೆಯಲ್ಲಿ ಗೋವುಗಳ ಆಹಾರವಾದ ಹಿಂಡಿಯಿಂದ ತುಲಾಭಾರ ನಡೆಯಿತು. ಗೋಸ್ವರ್ಗಕ್ಕೆ ಆಗಮಿಸುವ ಪ್ರವಾಸಿಗರಿಗೆ ದೇಸೀ ಗೋವಿನ ಉತ್ಪನ್ನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸ್ವರ್ಗಸುಧಾ ತಾಜಾ ಆಹಾರ ಮಳಿಗೆ ಚಾಲನೆ ನೀಡಲಾಯಿತು. ಸಿದ್ಧಾಪುರದ ತಹಸೀಲ್ದಾರರಾದ ಮಂಜುಳಾ ಭಜಂತ್ರಿ ಅವರು ಗೋಸ್ವರ್ಗಕ್ಕೆ […]
Continue Reading