ಆಶ್ಲೇಷಾ ಬಲಿ, ನವಚಂಡಿಕಾ ಯಾಗ ಎಲ್ಲಿ ನಡೆಯಿತು?
ನಂತೂರು: ರಾಜ್ಯದಲ್ಲಿ ಅತೀ ಹೆಚ್ಚು ಆದಾಯ ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವತಿಯಿಂದ ೮ ದೇಗುಲಗಳ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ಆದಾಯವನ್ನು ಧಾರ್ಮಿಕ ಕೇಂದ್ರಗಳಿಗೆ, ಕಾರ್ಯಗಳಿಗೆ ಹಂಚಲಾಗುತ್ತಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ಹೇಳಿದರು. ಅವರು ಅ.೬ರಂದು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ನಡೆದ ಆಶ್ಲೇಷಾ ಬಲಿ ಮತ್ತು ಸಗ್ರಹಮಖ ನವಚಂಡಿಕಾಯಾಗದ ಧಾರ್ಮಿಕ ಸಭೆಯಲ್ಲಿ ಸಮ್ಮಾನ ಸ್ವೀಕರಿಸಿ, ಮಾತನಾಡಿದರು. ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಭೇಟಿ […]
Continue Reading