ನಂತೂರು ಶ್ರೀ ಭಾರತೀ ಕಾಲೇಜಿನ ವಿದ್ಯಾರ್ಥಿಗಳು ಆಪದ್ಭಾಂಧವರಾದರು!
ನಂತೂರು: ರಕ್ತದಾನದ ಮಹಾಕಾರ್ಯದಲ್ಲಿ ನಂತೂರು ಶ್ರೀ ಭಾರತೀ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ತೊಡಗಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ. ಅನಾರೋಗ್ಯದಿಂದ ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿರುವ ಹೊನ್ನಾವರ ತಾಲೂಕಿನ ಕಡ್ಲೆ ಗ್ರಾಮದ ಹೊದಿಕೆಶಿರೂರು ಘಟಕದ ಗುರಿಕ್ಕಾರರಾದ ಗಣಪತಿ ಹೆಗಡೆಯವರು ಅವರಿಗೆ ತುರ್ತಾಗಿ ೫ ಯೂನಿಟ್ ರಕ್ತದ ಆವಶ್ಯಕತೆಯಿದೆ ಎಂಬ ವಿಚಾರವನ್ನು ಶ್ರೀರಾಮಚಂದ್ರಾಪುರಮಠದ ಶಾಸ್ತ್ರಿಗಳಾದ ವಿನಾಯಕ ಶಾಸ್ತ್ರಿಗಳು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಅವರಿಗೆ ತಿಳಿಸಿದ್ದರು. ಇದರಂತೆ ಕಾರ್ಯ ಪ್ರವೃತ್ತರಾದ ಶ್ರೀಕೃಷ್ಣ ನೀರಮೂಲೆ […]
Continue Reading